ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm