ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm