ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm