ಬ್ರೇಕಿಂಗ್ ನ್ಯೂಸ್
28-10-22 10:55 pm HK News Desk ಕ್ರೈಂ
ಲಕ್ನೋ, ಅ.28 : ತಮ್ಮ ರೀತಿಯಲ್ಲೇ ಆತ ಕೂಡ ನಪುಂಸಕನಾಗಬೇಕು ಎನ್ನುವ ಉದ್ದೇಶದಲ್ಲಿ ಉತ್ತರ ಪ್ರದೇಶದಲ್ಲಿ ಇಬ್ಬರು ತೃತೀಯ ಲಿಂಗಿಗಳು ತಮ್ಮೊಂದಿಗೆ ಹೆಚ್ಚು ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬನ ಮರ್ಮಾಂಗವನ್ನೇ ಕತ್ತರಿಸಿದ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಶಾಮ್ಲಿ ಜಿಲ್ಲೆಯ ಗರ್ಹಿ ಪುಖ್ತಾದಲ್ಲಿ ವಾಸಿಸುತ್ತಿದ್ದ ತೃತೀಯ ಲಿಂಗಿಗಳಾದ ಪಿಂಕಿ ಹಾಗೂ ರೇಷ್ಮಾ ಎಂಬವರು ಟೈಲರ್ ಆಗಿರುವ ಜಬ್ಬಾರ್ ಎಂಬವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾರೆ.
ಕಾರಿನಲ್ಲಿ ಕರೆದೊಯ್ಯುವ ಮಾರ್ಗಮಧ್ಯೆ ಜಬ್ಬಾರ್ಗೆ ಚಹಾದಲ್ಲಿ ಅಮಲು ಬರುವ ಪದಾರ್ಥ ನೀಡಲಾಗಿತ್ತು. ಮೂರ್ಛೆ ತಪ್ಪಿದಾಗ ಮರ್ಮಾಂಗವನ್ನು ಕತ್ತರಿಸಿ ಶುಗರ್ ಮಿಲ್ ಬಳಿಯಲ್ಲಿ ಎಸೆದು ಹೋಗಿದ್ದಾರೆ. ಜಬ್ಬಾರ್ ಶಾಮ್ಲಿ ಪ್ರದೇಶದ ಸೊಂತಾ ರಸೂಲ್ಪುರ ಗ್ರಾಮದ ನಿವಾಸಿಯಾಗಿದ್ದು ಮದುವೆಯಾಗಿದ್ದರೂ, ತೃತೀಯಲಿಂಗಿಗಳ ಜೊತೆ ಕಾಲ ಕಳೆಯುತ್ತಿದ್ದರು ಎನ್ನಲಾಗಿದೆ.
ಠಾಣಾ ಭವನ ಮತ್ತು ಗರ್ಹಿ ಗುಪ್ತಾದಲ್ಲಿ ವಾಸ ಮಾಡುತ್ತಿರುವ ಇಬ್ಬರು ತೃತೀಯ ಲಿಂಗಿಗಳ ಜೊತೆ ಸ್ನೇಹ ಸಂಬಂಧ ಇಟ್ಟುಕೊಂಡಿದ್ದೆ. ಯಾವುದೋ ಕೆಲಸದ ನಿಮಿತ್ತ ಠಾಣಾಭವನಕ್ಕೆ ಹೋಗಿದ್ದೆ, ಅಲ್ಲಿ ಪಿಂಕಿ ಮತ್ತು ರೇಷ್ಮಾ ಸಿಕ್ಕಿದ್ದು ಶಾಮ್ಲಿಯಿಂದ ಬಟ್ಟೆ ಖರೀದಿಸುವ ನೆಪದಲ್ಲಿ ಕಾರಿನಲ್ಲಿ ಜೊತೆಗೆ ಬಂದಿದ್ದರು. ಕಾರಿನಲ್ಲಿ ಹೋಗುತ್ತಿದ್ದ ವೇಳೆ ನನಗೆ ಚಹಾ ನೀಡಿದ್ದು ಬಳಿಕ ನನಗೆ ಪ್ರಜ್ಞೆ ತಪ್ಪಿತ್ತು ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಜಬ್ಬಾರ್ ಪ್ರಜ್ಞೆ ಬಂದ ಕೂಡಲೇ ಮನೆಯವರಿಗೆ ಕರೆ ಮಾಡಿದ್ದಾರೆ. ಮನೆಯವರು ಬಂದು ತಕ್ಷಣ ಆಸ್ಪತ್ರೆಗೆ ಒಯ್ದಿದ್ದಾರೆ.
Couple cuts genitals of man for not cooperating for sex with them.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm