ಬ್ರೇಕಿಂಗ್ ನ್ಯೂಸ್
29-10-22 08:35 pm HK News Desk ಕ್ರೈಂ
ಚಿತ್ರದುರ್ಗ,ಅ.29: ಕಳೆದು ಹೋಗಿದ್ದಂತ ತಮ್ಮ ಮೊಬೈಲ್ ಹುಡುಕಿ ಕೊಡುವಂತೆ ಠಾಣೆಗೆ ದೂರು ನೀಡಲು ಹೋಗಿದ್ದ ವ್ಯಕ್ತಿಗೆ ಪೋಲಿಸ್ ಕಾನ್ ಸ್ಟೇಬಲ್ ಓರ್ವ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಲಂಚ ಸ್ವೀಕರಿಸುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳೆದು ಹೋದ ಮೊಬೈಲ್ ಹುಡುಕಿ ಕೊಡುವಂತೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಆದ್ರೇ ಇದೇ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಎಂಬುವರು ಕಳೆದು ಹೋದಂತ ಮೊಬೈಲ್ ಹುಡುಕಿ ಕೊಡಲು 5 ಸಾವಿರ ಲಂಚಕ್ಕೆ ಬೇಡಿಕೆಯನ್ನು ಇಟ್ಟಿದ್ದರು.
ಮೊಬೈಲ್ ಕಳೆದುಕೊಂಡಿದ್ದಂತ ವ್ಯಕ್ತಿ, ಈ ಸಂಬಂಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈಗಾಗಲೇ 3 ಸಾವಿರ ಹಣವನ್ನು ಅಡ್ವಾನ್ಸ್ ಆಗಿ ಸಿಬ್ಬಂದಿ ಹರೀಶ್ ಸ್ವೀಕರಿಸಿದ್ದ. ಬಾಕಿ 2 ಸಾವಿರ ರೂ ಪಡೆಯುತ್ತಿದ್ದಾಗ ಡಿವೈಎಸ್ಪಿ ಜಿ ಮಂಜುನಾಥ್ ನೇತೃತ್ವದಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸಿಬ್ಬಂದಿಯನ್ನು ಅಮಾನತುಗೊಳಿಸಿ ಜೈಲಿಗೆ ತಳ್ಳಿದ್ದಾರೆ.
Chitradurga Police constable demands 5 thousabd to search stolen mobile, Caught red handed by lokayukta.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm