ಬ್ರೇಕಿಂಗ್ ನ್ಯೂಸ್
30-10-22 04:20 pm HK News Desk ಕ್ರೈಂ
ಬೆಂಗಳೂರು, ಅ.30:ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ತರ ತಿರುವು ಸಿಕ್ಕಿದ್ದು, ಮತ್ತೊಬ್ಬ ಸ್ವಾಮೀಜಿಯೇ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಅಲ್ಲದೆ, ಶ್ರೀಗಳಿಗೆ ಖೆಡ್ಡಾ ತೋಡಿದ್ದ ಬೆಂಗಳೂರಿನ ಯುವತಿ ಹಾಗೂ ಮತ್ತೊಬ್ಬ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಗಡಿ ತಾಲೂಕಿನ ಕಣನೂರು ಮಠದ ಮೃತ್ಯುಂಜಯ ಸ್ವಾಮೀಜಿ ಹಾಗೂ ಹನಿಟ್ರ್ಯಾಪ್ ಮಾಡಿರುವ ಯುವತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು ಪ್ರಕರಣದಲ್ಲಿ ಮತ್ತಷ್ಟು ಜನರು ಬಲೆಗೆ ಬೀಳುವ ಸಾಧ್ಯತೆ ಇದೆ. ಕಣನೂರು ಮೃತ್ಯುಂಜಯ ಶ್ರೀ ಮತ್ತು ಬಂಡೆಮಠದ ಸ್ವಾಮೀಜಿ ಇಬ್ಬರೂ ರಕ್ತ ಸಂಬಂಧಿಗಳಾಗಿದ್ದು, ದೊಡ್ಡಪ್ಪ, ಚಿಕ್ಕಪ್ಪನ ಮಕ್ಕಳು ಎಂಬ ಮಾಹಿತಿಗಳಿವೆ.
ಬೆಂಗಳೂರು ಮೂಲದ ಯುವತಿಯನ್ನು ಮುಂದಿಟ್ಟು ಕಣಾನೂರು ಮಠದ ಸ್ವಾಮೀಜಿ, ಬಂಡೇಮಠದ ಆಸ್ತಿ ಕಬಳಿಸಲು ಸಂಚು ರೂಪಿಸಿದ್ದರು ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ಸ್ವಾಮೀಜಿಯ 20 ಕ್ಕೂ ಹೆಚ್ಚು ವಿಡಿಯೋಗಳು ಪೊಲೀಸರಿಗೆ ಸಿಕ್ಕಿದೆ. ಪ್ರಕರಣದ ತನಿಖೆಗಾಗಿ ರಾಮನಗರ ಜಿಲ್ಲಾ ಪೊಲೀಸರು ವಿಶೇಷ ತಂಡ ರಚಿಸಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದರು. ತನ್ನ ವಿರುದ್ಧ ಹನಿಟ್ರ್ಯಾಪ್ ನಡೆದಿದ್ದ ಬಗ್ಗೆ ಡೆತ್ ನೋಟ್ನಲ್ಲಿ ಸ್ವಾಮೀಜಿ ಬರೆದಿದ್ದು ಅದನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು.
Bandemutt Basavalinga Swamiji commits suicide case, another swamiji plots to inherit his property reason for death by honey trap. The suicide of Kanchugal Bandemutt pontiff Basavalinga Swamiji (45) on Sunday night shocked devotees. The mutt is prominent Lingayat mutt in Magadi taluk of Ramanagara district which runs many educational institutions. According to sources the Swamiji was harassed by few people since last three months for personal gains. Some leaders are trying to unseat him. Sources said that the pontiff was being harassed over a video clip. It is said that seer was speaking with a local leader till 1.30 AM on Monday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm