ಬ್ರೇಕಿಂಗ್ ನ್ಯೂಸ್
02-11-22 10:20 pm HK News Desk ಕ್ರೈಂ
ಕಲಬುರಗಿ, ನ.2 : ಇತ್ತೀಚೆಗೆ ಮಂಡ್ಯದಲ್ಲಿ ಅಪ್ರಾಪ್ತ ಬಾಲಕಿಯನ್ನು ಶಿಕ್ಷಕನೇ ಅತ್ಯಾಚಾರಗೈದು ಕೊಲೆಗೈದ ಘಟನೆ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಕೊಲೆಗೈದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧಿಸಿ ಅಪ್ರಾಪ್ತ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.
ಆಳಂದ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನ.1ರಂದು ಘಟನೆ ನಡೆದಿದೆ. ಮಧ್ಯಾಹ್ನ 3ರಿಂದ 4 ಗಂಟೆಯ ನಡುವೆ 9ನೇ ತರಗತಿ ಓದುತ್ತಿದ್ದ ಬಾಲಕಿ ಮನೆಯ ಬಳಿ ಬರ್ಹಿದೆಸೆಗೆ ಹೋಗಿದ್ದಾಗ ಯುವಕನೊಬ್ಬ ಕಬ್ಬಿನ ಗದ್ದೆಗೆ ಆಕೆಯನ್ನು ಎಳೆದೊಯ್ದಿದ್ದಾನೆ. ಗದ್ದೆಯ ನಡುವೆ ಹಿಡಿದಿಟ್ಟು ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದು ಬಳಿಕ ಬಾಲಕಿಯ ಎದೆಗೆ ಕಲ್ಲಿನಿಂದ ಜಜ್ಜಿ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿ ಶವ ಬಿಟ್ಟು ಪರಾರಿಯಾಗಿದ್ದ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡ ಆಳಂದ ಪೋಲಿಸರು ತನಿಖೆ ಕೈಗೊಂಡಿದ್ದರು.
ಕೃತ್ಯ ಎಸಗಿದ ಆರೋಪಿಯೂ ಅಪ್ರಾಪ್ತನಾಗಿದ್ದು ಹೀನ ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಬಂಧಿಸಲು ತಂಡ ರಚಿಸಿದ ಪೋಲಿಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಾಲಕನನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಮೂರು ಜನ ಅಪ್ರಾಪ್ತ ಬಾಲಕರು ಸೇರಿ ರೇಪ್ ಮಾಡಿ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ. ಬಾಲಕರು ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ, ಅದೇ ರೀತಿಯಲ್ಲಿ ಮಾಡಲು ಹೋಗಿದ್ದರು. ಅತ್ಯಾಚಾರ ಎಸಗಿ ಆರೋಪಿಗಳು ಕೊಲೆ ಮಾಡಿದ್ದರು. ಹಲವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.
Another brutal rape and murder reported in Kalburgi after Mandya.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am