ಬ್ರೇಕಿಂಗ್ ನ್ಯೂಸ್
12-10-20 05:01 pm Udupi Correspondent ಕ್ರೈಂ
ಉಡುಪಿ, ಅಕ್ಟೋಬರ್ 12: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಸಂಬಂಧ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್ ನೀಡಿದೆ.
ಜ್ಯೋತಿಷಿ ನಿರಂಜನ್ ಭಟ್ ಅವರು ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿಯೊಂದಿಗೆ ಸೇರಿ ಭಾಸ್ಕರ್ ಶೆಟ್ಟಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು. ಅಲ್ಲದೇ, ಆಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿದೆ. 2016 ಜುಲೈ 28 ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಅವರ ತಲೆಗೆ ಬಲವಾಗಿ ರಾಡ್ ನಿಂದ ಹೊಡೆದು, ಶವವನ್ನು ಹೋಮಕುಂಡದಲ್ಲಿ ಸುಡಲಾಗಿತ್ತು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್.ಎಸ್ ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ಪೀಠವು ಅರ್ಜಿಯ ಕುರಿತು ಎರಡು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೋರಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
ಕೆಲವು ಸಾಕ್ಷಿದಾರರನ್ನು ಆರೋಪಿಗಳ ಎದುರಲ್ಲೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸಬೇಕು ಎಂದು ಹೈಕೋರ್ಟ್ ಹೇಳಿದೆ. ಭಾಸ್ಕರ್ ಶೆಟ್ಟಿ ಪತ್ನಿಗೆ ಜಾಮೀನು ನೀಡಲಾಗಿದೆ.
ಅರ್ಜಿದಾರರಾದ ನಿರಂಜನ್ ಭಟ್ ಜುಲೈ 27 ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದರು. 2019, ಮೇ 10 ರಂದು ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಕೆಲವು ಸಾಕ್ಷ್ಯಾಧಾರಗಳು ಇನ್ನೂ ವಿಚಾರಣೆಗೆ ಒಳಪಡಿಸಲಾಗಿಲ್ಲ. ಇದರ ವಿಚಾರಣೆಗೆ ಆರು ತಿಂಗಳು ಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿತ್ತು.
The Karnataka government has been issued a notice by the Supreme Court on a plea for bail moved by the astrologer accused in the murder of businessman Bhaskar Shetty in 2016.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm