ಬ್ರೇಕಿಂಗ್ ನ್ಯೂಸ್
12-10-20 06:08 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 01: ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬೀಚ್ ಬಳಿ ಭಾನುವಾರ ಸಂಜೆ KA 01- 6968 ನಂಬರಿನ ಹೋಂಡಾ ಸಿಟಿ ಕಾರು ನಿಂತಿತ್ತು. ಪೊಲೀಸರು ಸಂಶಯದಿಂದ ಕಾರಿನ ಬಳಿ ಹೋಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸೈಯದ್ ಹಕೀಬ್, ಫೈಸಲ್ ಖಾನ್, ಮೊಹಮ್ಮದ್ ಜಮಾನ್, ಹಾರಿಸ್ ಎಂಬವರನ್ನು ಬಂಧಿಸಲಾಗಿದೆ. ಓಡಿ ಪರಾರಿಯಾದವರು ಸಲೀಂ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.

ಪೊಲೀಸರು ಕಾರಿನ ಒಳಗೆ ಪರಿಶೀಲಿಸಿ, ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿದಾಗ ಆರೋಪಿಗಳು ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು ಮಾರಾಟ ಮಾಡಲು ಬಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ 500 ರೂ. ಮುಖಬೆಲೆಯ 4 ಕಟ್ಟುಗಳಲ್ಲಿ 480 ನೋಟುಗಳಿದ್ದವು. ಸುಮಾರು 2.40 ಲಕ್ಷ ರೂ. ಮೌಲ್ಯದ ನೋಟುಗಳಿದ್ದವು ಎನ್ನಲಾಗಿದೆ. ಮೇಲ್ನೋಟಕ್ಕೆ ನಕಲಿ ನೋಟುಗಂತಿದ್ದು ಜುಬೈರ್ ಮತ್ತು ರಿಯಾಜ್ ಎಂಬವರು ನಕಲಿ ನೋಟನ್ನು ನೀಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಆರೋಪಿಗಳು ತಂದಿದ್ದ ಬೆಂಗಳೂರು ನೋಂದಣಿಯ ಕಾರು, 5 ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ತಂದಿದ್ದ 2.40 ಲಕ್ಷ ರೂ. ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The ullal police have succeeded in arresting four persons for printing fake note currencies. 2.5 lakhs fake currency note seized.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm