ಬ್ರೇಕಿಂಗ್ ನ್ಯೂಸ್
12-10-20 06:08 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 01: ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬೀಚ್ ಬಳಿ ಭಾನುವಾರ ಸಂಜೆ KA 01- 6968 ನಂಬರಿನ ಹೋಂಡಾ ಸಿಟಿ ಕಾರು ನಿಂತಿತ್ತು. ಪೊಲೀಸರು ಸಂಶಯದಿಂದ ಕಾರಿನ ಬಳಿ ಹೋಗುತ್ತಿದ್ದಂತೆಯೇ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಸೈಯದ್ ಹಕೀಬ್, ಫೈಸಲ್ ಖಾನ್, ಮೊಹಮ್ಮದ್ ಜಮಾನ್, ಹಾರಿಸ್ ಎಂಬವರನ್ನು ಬಂಧಿಸಲಾಗಿದೆ. ಓಡಿ ಪರಾರಿಯಾದವರು ಸಲೀಂ ಹಾಗೂ ರಂಜಿತ್ ಎಂದು ಗುರುತಿಸಲಾಗಿದೆ.

ಪೊಲೀಸರು ಕಾರಿನ ಒಳಗೆ ಪರಿಶೀಲಿಸಿ, ಯುವಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ತನಿಖೆ ನಡೆಸಿದಾಗ ಆರೋಪಿಗಳು ಕಮಿಷನ್ ಆಸೆಗಾಗಿ ನಕಲಿ ನೋಟುಗಳನ್ನು ಮಾರಾಟ ಮಾಡಲು ಬಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಕಾರಿನಲ್ಲಿ 500 ರೂ. ಮುಖಬೆಲೆಯ 4 ಕಟ್ಟುಗಳಲ್ಲಿ 480 ನೋಟುಗಳಿದ್ದವು. ಸುಮಾರು 2.40 ಲಕ್ಷ ರೂ. ಮೌಲ್ಯದ ನೋಟುಗಳಿದ್ದವು ಎನ್ನಲಾಗಿದೆ. ಮೇಲ್ನೋಟಕ್ಕೆ ನಕಲಿ ನೋಟುಗಂತಿದ್ದು ಜುಬೈರ್ ಮತ್ತು ರಿಯಾಜ್ ಎಂಬವರು ನಕಲಿ ನೋಟನ್ನು ನೀಡಿದ್ದಾಗಿ ಆರೋಪಿಗಳು ತಿಳಿಸಿದ್ದಾರೆ.
ಆರೋಪಿಗಳು ತಂದಿದ್ದ ಬೆಂಗಳೂರು ನೋಂದಣಿಯ ಕಾರು, 5 ಮೊಬೈಲ್ ಫೋನ್ ಹಾಗೂ ಮಾರಾಟಕ್ಕೆ ತಂದಿದ್ದ 2.40 ಲಕ್ಷ ರೂ. ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The ullal police have succeeded in arresting four persons for printing fake note currencies. 2.5 lakhs fake currency note seized.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm