ಬ್ರೇಕಿಂಗ್ ನ್ಯೂಸ್
08-11-22 08:44 pm Mangalore Correspondent ಕ್ರೈಂ
ಬಂಟ್ವಾಳ, ನ.8 : ಬೋಳಂತೂರಿನ ಯುವಕನನ್ನು ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದೊಯ್ದು ಸುಟ್ಟು ಹಾಕಿ ಹೊಂಡಕ್ಕೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳ ಪೊಲೀಸರು ಯುವಕನ ಮೃತದೇಹವನ್ನು ಗುಡ್ಡದ ಮೇಲಿನ ಹೊಂಡದಿಂದ ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದಾರೆ. ಕತ್ತಲಾದರೂ ಶವ ಮೇಲೆತ್ತಲು ಸಾಧ್ಯವಾಗಿಲ್ಲ. ಕಾರ್ಯಾಚರಣೆ ಮುಂದೂಡಿದ್ದಾರೆ.
ಬೋಳಂತೂರು ಗ್ರಾಮದ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ ಯುವಕ. ಆತನನ್ನು ಅದೇ ಗ್ರಾಮದ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಕೊಲೆ ಮಾಡಿ ಗುಡ್ಡದಲ್ಲಿರುವ ಪಾತಾಳಕ್ಕೆ ಎಸೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಸಮದ್ ಕಾಣೆಯಾಗಿರುವ ಕುರಿತು ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಆತನಿಗೆ ಆರೋಪಿ ರಹಿಮಾನ್ ಜತೆ ಸಂಪರ್ಕ ಇರುವುದು ಪತ್ತೆಯಾಗಿತ್ತು. ಸುಳಿವು ಬೆನ್ನತ್ತಿ ರಹಿಮಾನ್ ನನ್ನು ವಶಕ್ಕೆ ಪಡೆದಾಗ ಇಡೀ ಪ್ರಕರಣ ಬಯಲಾಗಿದೆ. ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Illicit relationship, youth murdered, charred body found by police in Mangalore.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm