ಬ್ರೇಕಿಂಗ್ ನ್ಯೂಸ್
08-11-22 08:44 pm Mangalore Correspondent ಕ್ರೈಂ
ಬಂಟ್ವಾಳ, ನ.8 : ಬೋಳಂತೂರಿನ ಯುವಕನನ್ನು ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದೊಯ್ದು ಸುಟ್ಟು ಹಾಕಿ ಹೊಂಡಕ್ಕೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳ ಪೊಲೀಸರು ಯುವಕನ ಮೃತದೇಹವನ್ನು ಗುಡ್ಡದ ಮೇಲಿನ ಹೊಂಡದಿಂದ ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದಾರೆ. ಕತ್ತಲಾದರೂ ಶವ ಮೇಲೆತ್ತಲು ಸಾಧ್ಯವಾಗಿಲ್ಲ. ಕಾರ್ಯಾಚರಣೆ ಮುಂದೂಡಿದ್ದಾರೆ.
ಬೋಳಂತೂರು ಗ್ರಾಮದ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ ಯುವಕ. ಆತನನ್ನು ಅದೇ ಗ್ರಾಮದ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಕೊಲೆ ಮಾಡಿ ಗುಡ್ಡದಲ್ಲಿರುವ ಪಾತಾಳಕ್ಕೆ ಎಸೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಸಮದ್ ಕಾಣೆಯಾಗಿರುವ ಕುರಿತು ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಆತನಿಗೆ ಆರೋಪಿ ರಹಿಮಾನ್ ಜತೆ ಸಂಪರ್ಕ ಇರುವುದು ಪತ್ತೆಯಾಗಿತ್ತು. ಸುಳಿವು ಬೆನ್ನತ್ತಿ ರಹಿಮಾನ್ ನನ್ನು ವಶಕ್ಕೆ ಪಡೆದಾಗ ಇಡೀ ಪ್ರಕರಣ ಬಯಲಾಗಿದೆ. ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Illicit relationship, youth murdered, charred body found by police in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm