ಬ್ರೇಕಿಂಗ್ ನ್ಯೂಸ್
08-11-22 08:44 pm Mangalore Correspondent ಕ್ರೈಂ
ಬಂಟ್ವಾಳ, ನ.8 : ಬೋಳಂತೂರಿನ ಯುವಕನನ್ನು ಅನೈತಿಕ ಚಟುವಟಿಕೆಗಾಗಿ ಮುಳೂರುಪದವು ಗುಡ್ಡಕ್ಕೆ ಕರೆದೊಯ್ದು ಸುಟ್ಟು ಹಾಕಿ ಹೊಂಡಕ್ಕೆ ಎಸೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಂಟ್ವಾಳ ಪೊಲೀಸರು ಯುವಕನ ಮೃತದೇಹವನ್ನು ಗುಡ್ಡದ ಮೇಲಿನ ಹೊಂಡದಿಂದ ಹೊರ ತೆಗೆಯಲು ಮಂಗಳವಾರ ಕಾರ್ಯಾಚರಣೆ ನಡೆಸಿದ್ದಾರೆ. ಕತ್ತಲಾದರೂ ಶವ ಮೇಲೆತ್ತಲು ಸಾಧ್ಯವಾಗಿಲ್ಲ. ಕಾರ್ಯಾಚರಣೆ ಮುಂದೂಡಿದ್ದಾರೆ.
ಬೋಳಂತೂರು ಗ್ರಾಮದ ನಿವಾಸಿ ಅಬ್ದುಲ್ ಸಮದ್ ಕೊಲೆಯಾದ ಯುವಕ. ಆತನನ್ನು ಅದೇ ಗ್ರಾಮದ ನಿವಾಸಿ ಅಬ್ದುಲ್ ರಹಿಮಾನ್ ಎಂಬಾತ ಕೊಲೆ ಮಾಡಿ ಗುಡ್ಡದಲ್ಲಿರುವ ಪಾತಾಳಕ್ಕೆ ಎಸೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಸಮದ್ ಕಾಣೆಯಾಗಿರುವ ಕುರಿತು ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಆತನಿಗೆ ಆರೋಪಿ ರಹಿಮಾನ್ ಜತೆ ಸಂಪರ್ಕ ಇರುವುದು ಪತ್ತೆಯಾಗಿತ್ತು. ಸುಳಿವು ಬೆನ್ನತ್ತಿ ರಹಿಮಾನ್ ನನ್ನು ವಶಕ್ಕೆ ಪಡೆದಾಗ ಇಡೀ ಪ್ರಕರಣ ಬಯಲಾಗಿದೆ. ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Illicit relationship, youth murdered, charred body found by police in Mangalore.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 05:39 pm
Mangalore Correspondent
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm