ಬ್ರೇಕಿಂಗ್ ನ್ಯೂಸ್
12-10-20 11:55 pm Mangaluru Correspondent ಕ್ರೈಂ
ಮಂಗಳೂರು, ಅಕ್ಟೋಬರ್ 12: ಮಂಗಳೂರು ತಾ.ಪಂ. ಮಾಜಿ ಸದಸ್ಯ, ಕಾಂಗ್ರೆಸ್ ಮುಖಂಡ ಯೂಸುಫ್ ಮೇಲೆ ತಲವಾರು ದಾಳಿಯಾಗಿದೆ.
ಮಂಗಳೂರಿನ ಕುಲಶೇಖರ ಬಳಿ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಆಗಂತುಕರು ತಲವಾರಿನಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ.
ಪೊಳಲಿ ಸಮೀಪದ ಉಳಾಯಿಬೆಟ್ಟು ನಿವಾಸಿ ಆಗಿರುವ ಯೂಸುಫ್, ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಡಿಕ್ಕಿ ಹೊಡೆಸಿ ಕಾರನ್ನು ನಿಲ್ಲಿಸಿದ್ದಾರೆ. ಕಾರು ನಿಂತ ಕೂಡಲೇ ತಲವಾರು ಬೀಸಿದ್ದಾರೆ. ಗಾಯಗೊಂಡ ಯೂಸುಫ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Miscreants sword attack Congress member and former taluk panchayath member Yusuf in Kulshekar, Mangalore here on 12 October, Monday, 2020. Yusuf has been admitted to the local hospital and is out of danger. Kankandy police have registered the case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:37 pm
Mangalore Correspondent
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm