ಬ್ರೇಕಿಂಗ್ ನ್ಯೂಸ್
14-11-22 12:41 pm HK News Desk ಕ್ರೈಂ
ಲಕ್ನೋ, ನ.14: ಕಾಲೇಜು ವಿದ್ಯಾರ್ಥಿನಿಗೆ ಎನರ್ಜಿ ಮಾತ್ರೆ ನೀಡಿ ಪಕ್ಕದ ಮನೆ ನಿವಾಸಿ ಯುವಕ ಅತ್ಯಾಚಾರ ಎಸಗಿದ್ದು ಈ ವೇಳೆ ಅತಿಯಾದ ರಕ್ತಸ್ರಾವ ಉಂಟಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಘಟನೆ ನಡೆದಿದೆ. ರಾಜ್ಗೌತಮ್ ಎಂಬಾತ ಅತ್ಯಾಚಾರ ಕೃತ್ಯ ಎಸಗಿದ ಆರೋಪಿ. ಮನೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಒಬ್ಬಳೇ ಇರುವುದನ್ನು ತಿಳಿದು ಮನೆಗೆ ಬಂದಿದ್ದ ರಾಜ್ಗೌತಮ್ ವಿದ್ಯಾರ್ಥಿನಿಗೆ ಕಾಮೋತ್ತೇಜಕ ಮಾತ್ರೆಯನ್ನು ನೀಡಿದ್ದಾನೆ. ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದರೂ ಆಕೆ ಮೂರ್ಛೆ ಹೋಗುವವರೆಗೂ ಅತ್ಯಾಚಾರ ಎಸಗಿದ್ದಾನೆ. ಆದರೆ ಆಕೆಗೆ ತೀವ್ರ ರಕ್ತಸ್ರಾವ ಉಂಟಾಗಿದ್ದನ್ನು ನೋಡಿ ಭಯಗೊಂಡು ಸ್ಥಳದಿಂದ ಪರಾರಿಯಾಗಿದ್ದ.
ಕಿರಿಯ ಸಹೋದರಿ ಮನೆಗೆ ಬಂದಾಗ ಸಂತ್ರಸ್ತೆ ಹಾಸಿಗೆ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ವಿದ್ಯಾರ್ಥಿನಿಯ ಗುಪ್ತಾಂಗಕ್ಕೆ ಗಂಭೀರ ಗಾಯವಾಗಿರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಆರೋಪಿ ಗೌತಮ್ ಕೃತ್ಯ ಒಪ್ಪಿಕೊಂಡಿದ್ದು ರಕ್ತಸ್ರಾವ ಆಗಿದ್ದನ್ನು ತಿಳಿದು ಹೊರಗೆ ಹೋಗಿದ್ದೆ ಎಂದು ತಿಳಿಸಿದ್ದಾನೆ.
A 25-year-old man was arrested on Sunday for allegedly raping a second-year college student in Unnao following which she died, police said. According to a police official, the victim was alone at home when the accused, a college student, reached there and allegedly raped her. The post-mortem confirmed rape. Excessive bleeding owing to serious injury in her private parts caused her death, the police said.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm