ಬ್ರೇಕಿಂಗ್ ನ್ಯೂಸ್
13-10-20 01:37 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮಹಜರು ಪೂರ್ತಿಗೊಳಿಸಿದ್ದು ಟೆಂಪೋದಲ್ಲಿ ಒಂದು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇತ್ತೆಂದು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ, ಹಾಸನದಿಂದ ಮಾಂಸವನ್ನು ತರಲಾಗುತ್ತಿತ್ತು ಎಂದು ಆರೋಪಿ ಬಾಯಿ ಬಿಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಯತ್ನಿಸಿದ್ದು ನುಗ್ಗಿ ಬಂದ ವಾಹನವನ್ನು ಕಾರ್ಯಕರ್ತರು ಹಂಪನಕಟ್ಟೆಯಲ್ಲಿ ತಡೆದಿದ್ದರು. ಘಟನೆಯಲ್ಲಿ ಇಬ್ಬರು ಪರಾರಿಯಾಗಿದ್ದರು. ಒಬ್ಬ ಸಿಕ್ಕಿಬಿದ್ದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಪರಿಶೀಲನೆ ವೇಳೆ ಟೆಂಪೋ ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿತ್ತು. ಇದೀಗ ಮಹಜರು ವೇಳೆ ಒಂದು ಸಾವಿರ ಕೆಜಿಗೂ ಹೆಚ್ಚು ಮಾಂಸ ಇರುವುದು ಬೆಳಕಿಗೆ ಬಂದಿದೆ.
ಅಕ್ರಮ ಗೋಸಾಗಾಟ ವಿಚಾರದಲ್ಲಿ ಪೊಲೀಸರು ನಿಗಾ ಇಟ್ಟಿರುವ ಹಿನ್ನೆಲೆಯಲ್ಲಿ ಖದೀಮರು ಹಾಲಿನ ಟೆಂಪೋವನ್ನು ಸಾಗಾಟಕ್ಕೆ ಬಳಸಿದ್ದರು. ಹಾಸನದಿಂದ ಆರೋಕ್ಯಾ ಹಾಲನ್ನು ಮಂಗಳೂರಿಗೆ ತರುವ ನೆಪದಲ್ಲಿ ಪೊಲೀಸರನ್ನು ಯಾಮಾರಿಸಲು ತಂತ್ರ ಹೂಡಿದ್ದರು. ಆದರೆ, ಈ ಬಗ್ಗೆ ಸುಳಿವು ಪಡೆದ ಬಜರಂಗದಳ ಕಾರ್ಯಕರ್ತರು ಖದೀಮರ ಜಾಲವನ್ನು ಭೇದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಆಗುತ್ತಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Mangalore police have found one thousand kilos of beef meat packed inside the milk van were Bajarang Dal activists have chased the van and caught it hold at Venlock Hospital, Mangalore here on 13 Oct, Tuesday, 2020
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm