ಬ್ರೇಕಿಂಗ್ ನ್ಯೂಸ್
13-10-20 01:37 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರು ಮಹಜರು ಪೂರ್ತಿಗೊಳಿಸಿದ್ದು ಟೆಂಪೋದಲ್ಲಿ ಒಂದು ಸಾವಿರ ಕೇಜಿಗೂ ಹೆಚ್ಚು ಗೋಮಾಂಸ ಇತ್ತೆಂದು ಪೊಲೀಸರು ಖಚಿತಪಡಿಸಿದ್ದಾರೆ. ಅಲ್ಲದೆ, ಹಾಸನದಿಂದ ಮಾಂಸವನ್ನು ತರಲಾಗುತ್ತಿತ್ತು ಎಂದು ಆರೋಪಿ ಬಾಯಿ ಬಿಟ್ಟಿದ್ದಾಗಿ ಮಾಹಿತಿ ನೀಡಿದ್ದಾರೆ.
ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಾಟದ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದರು. ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಯತ್ನಿಸಿದ್ದು ನುಗ್ಗಿ ಬಂದ ವಾಹನವನ್ನು ಕಾರ್ಯಕರ್ತರು ಹಂಪನಕಟ್ಟೆಯಲ್ಲಿ ತಡೆದಿದ್ದರು. ಘಟನೆಯಲ್ಲಿ ಇಬ್ಬರು ಪರಾರಿಯಾಗಿದ್ದರು. ಒಬ್ಬ ಸಿಕ್ಕಿಬಿದ್ದಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಪರಿಶೀಲನೆ ವೇಳೆ ಟೆಂಪೋ ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿತ್ತು. ಇದೀಗ ಮಹಜರು ವೇಳೆ ಒಂದು ಸಾವಿರ ಕೆಜಿಗೂ ಹೆಚ್ಚು ಮಾಂಸ ಇರುವುದು ಬೆಳಕಿಗೆ ಬಂದಿದೆ.
ಅಕ್ರಮ ಗೋಸಾಗಾಟ ವಿಚಾರದಲ್ಲಿ ಪೊಲೀಸರು ನಿಗಾ ಇಟ್ಟಿರುವ ಹಿನ್ನೆಲೆಯಲ್ಲಿ ಖದೀಮರು ಹಾಲಿನ ಟೆಂಪೋವನ್ನು ಸಾಗಾಟಕ್ಕೆ ಬಳಸಿದ್ದರು. ಹಾಸನದಿಂದ ಆರೋಕ್ಯಾ ಹಾಲನ್ನು ಮಂಗಳೂರಿಗೆ ತರುವ ನೆಪದಲ್ಲಿ ಪೊಲೀಸರನ್ನು ಯಾಮಾರಿಸಲು ತಂತ್ರ ಹೂಡಿದ್ದರು. ಆದರೆ, ಈ ಬಗ್ಗೆ ಸುಳಿವು ಪಡೆದ ಬಜರಂಗದಳ ಕಾರ್ಯಕರ್ತರು ಖದೀಮರ ಜಾಲವನ್ನು ಭೇದಿಸಿದ್ದಾರೆ. ಈ ಹಿಂದೆಯೂ ಇದೇ ರೀತಿ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಆಗುತ್ತಿತ್ತೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Mangalore police have found one thousand kilos of beef meat packed inside the milk van were Bajarang Dal activists have chased the van and caught it hold at Venlock Hospital, Mangalore here on 13 Oct, Tuesday, 2020
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm