ಬ್ರೇಕಿಂಗ್ ನ್ಯೂಸ್
16-11-22 05:19 pm HK News Desk ಕ್ರೈಂ
ನವದೆಹಲಿ, ನ.16: ಹೆತ್ತವರನ್ನು ಬಿಟ್ಟು ಬಂದಿದ್ದ ಹಿಂದು ಪ್ರೇಯಸಿಯನ್ನು ಯಾವುದೇ ದಾಕ್ಷೀಣ್ಯ ಇಲ್ಲದೆ ಮುಸ್ಲಿಂ ಯುವಕನೊಬ್ಬ ಕೊಂದು 35 ಪೀಸ್ ಗಳನ್ನಾಗಿ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಫ್ತಾಬ್ ಪೂನಾವಾಲನ ಮಂಪರು ಪರೀಕ್ಷೆಗೆ ದೆಹಲಿ ಕೋರ್ಟ್ ಬುಧವಾರ ಅನುಮತಿ ನೀಡಿದೆ.
ಇಡೀ ದೇಶದ ಗಮನ ಸೆಳೆದಿದ್ದ ಭಯಾನಕ ಕೃತ್ಯ ಆಗಿದ್ದರಿಂದ ಅಫ್ತಾಬ್ ಗೆ ಮಂಪರು ಪರೀಕ್ಷೆ ನಡೆಸಲು ಅನುಮತಿ ನೀಡಬೇಕೆಂದು ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಕೋರ್ಟ್ ಮಂಪರು ಪರೀಕ್ಷೆ ಅನುಮತಿ ನೀಡಿದೆ. ಮಂಪರು (ನಾರ್ಕೋ) ಪರೀಕ್ಷೆ ನಡೆಸುವ ಮೊದಲು ಪೊಲೀಸರು ಆರೋಪಿಯ ಒಪ್ಪಿಗೆ ಪಡೆಯಬೇಕಾಗಿದೆ.
ಘಟನೆ ನಡೆದ ಸ್ಥಳದಲ್ಲಿ ಸಂಗ್ರಹಿಸಿದ್ದ ಸಾಕ್ಷ್ಯಾಧಾರಗಳನ್ನು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಅಡುಗೆ ಕೋಣೆಯಲ್ಲಿ ಸಂಗ್ರಹಿಸಿದ್ದ ಕೆಲವು ರಕ್ತದ ಮಾದರಿಯನ್ನು ಪರೀಕ್ಷಿಸಲಾಗುತ್ತಿದೆ. ಈ ಮೂಲಕ ಇದು ಶ್ರದ್ಧಾಳ ದೇಹದ ಭಾಗವೇ ಎಂಬುದನ್ನು ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಈ ನಡುವೆ, ದೆಹಲಿ ಪೊಲೀಸರು ಅಫ್ತಾಬ್ ಪೂನಾವಾಲನಿಗೆ ಮಾನಸಿಕ ಪರೀಕ್ಷೆಯನ್ನು ನಡೆಸಲು ಸಿದ್ಧತೆ ನಡೆಸಿದ್ದಾರೆ.
ಶ್ರದ್ಧಾಳ ತಲೆಯ ಭಾಗಕ್ಕೆ ಶೋಧ
ಅಫ್ತಾಬ್ ಅಮಿನ್ ಪೂನಾವಾಲ ಪ್ರೇಯಸಿ ಶ್ರದ್ಧಾಳನ್ನು ಕೊಂದು ದೇಹವನ್ನು 35 ಭಾಗಗಳನ್ನಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ್ದ. ನಂತರ ಒಂದೊಂದೇ ಭಾಗಗಳನ್ನು ಕಾಡಿನ ಪ್ರದೇಶದಲ್ಲಿ ಎಸೆದು ಬರುತ್ತಿದ್ದ. ಆದರೆ ದೆಹಲಿ ಪೊಲೀಸರ ಪ್ರಕಾರ, ಆತ ಶ್ರದ್ದಾಳ ಶವವನ್ನು ಕತ್ತರಿಸುವಾಗ ತಲೆಯನ್ನು ಕತ್ತರಿಸದಿರಬಹುದು. ಒಂದು ವೇಳೆ ತಲೆಯ ಭಾಗ ಪತ್ತೆಯಾದರೆ, ಸಂತ್ರಸ್ತೆಯ ಗುರುತನ್ನು ಪತ್ತೆ ಸಾಧ್ಯವಾಗುತ್ತದೆ ಎಂದು ಕೊನೆಯ ಬಾರಿಗೆ ಅದನ್ನು ಯಾರಿಗೂ ಸಿಗದಂತೆ ಮಾಡಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
The search is on for the head of 26-year-old Shraddha Walkar, who was allegedly killed by her live-in partner Aaftab Amin Poonawala in May this year, who chopped her body into 35 pieces, before dumping them in a forest area. The Delhi police believe that while dismembering her body, Poonawala may not have been able to mutilate Walkar’s head and if it could be recovered, it would help the police in establishing the victim’s identity.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm