ಬ್ರೇಕಿಂಗ್ ನ್ಯೂಸ್
13-10-20 03:49 pm Headline Karnataka News Network ಕ್ರೈಂ
ರಾಂಚಿ, ಅಕ್ಟೋಬರ್ 13: 5ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಅಪಹರಿಸಿದ ಐವರು ಬಾಲಕರು ರಾತ್ರಿಯಿಡೀ ಗ್ಯಾಂಗ್ ರೇಪ್ ನಡೆಸಿದ ಘಟನೆ ಜಾರ್ಖಂಡ್ ರಾಜ್ಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಶನಿವಾರ ರಾತ್ರಿ ಬಾಲಕಿಯನ್ನು ಆಕೆಯ ಮನೆಯಿಂದಲೇ ಬಾಲಕರು ಸೇರಿ ಅಪಹರಿಸಿ, ಒಯ್ದಿದ್ದರು. ಅಂದು ರಾತ್ರಿಯಿಡೀ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮರುದಿನ ಬಾಲಕಿ ತನ್ನ ಮನೆ ಸೇರಿದ್ದಳು. ವಿಷಯ ಅರಿತು ಕ್ರೋಧಗೊಂಡ ಹೆತ್ತವರು ಬಾಲಕರನ್ನು ಹಿಡಿದು, ಕೈ ಮತ್ತು ಕಾಲಿಗೆ ಕಡಿದು ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಬಾಲಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಾಲಕರನ್ನು ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಅತ್ಯಾಚಾರ ಪ್ರಕರಣ ಬಯಲಿಗೆ ಬಂದಿದೆ. ಬಾಲಕರ ಹೆತ್ತವರು ಮತ್ತು ಬಾಲಕಿಯ ಕಡೆಯವರು ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುವ ಭಯದಲ್ಲಿ ಬಾಲಕರ ಕಡೆಯವರು ಬಾಲಕಿಯ ಮನೆಯವರಿಗೆ ಬೆದರಿಕೆ ಹಾಕಿದ್ದಾರೆ. ಬಾಲಕಿಯನ್ನು ಕೊಲ್ಲುವುದಾಗಿ ಮತ್ತು ಮನೆಯನ್ನು ಬೆಂಕಿ ಹಾಕಿ ಸುಡುವುದಾಗಿ ಬೆದರಿಸಿದ್ದಾರೆ.
ಆನಂತರ ಸಂತ್ರಸ್ತರ ಊರಿನಲ್ಲಿ ಇದೇ ವಿಚಾರ ಎರಡು ಸಮುದಾಯಗಳ ನಡುವೆ ಸಂಘರ್ಷ ಏರ್ಪಡುವಂತಾಗಿತ್ತು. ಇದಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿದ್ದು, ಐವರು ಬಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳಿಗೆ ಬಾಲಕಿ ಕಡೆಯವರು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಇನ್ನು ಮೂವರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
Five boys gang-raped a 5th-grade girl in Gumla district of Jharkhand overnight. The accused had kidnapped the girl from home. The case is of late Saturday night. An attempt was made to quell the case on Sunday
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm