ಬ್ರೇಕಿಂಗ್ ನ್ಯೂಸ್
17-11-22 02:02 pm HK News Desk ಕ್ರೈಂ
ಹೈದರಾಬಾದ್, ನ.17: ಭಿಕ್ಷೆ ಬೇಡುವ ನೆಪದಲ್ಲಿ ಬಂದ ವ್ಯಕ್ತಿಯೊಬ್ಬ ಆಂಧ್ರಪ್ರದೇಶದ ತುಲಿಯಲ್ಲಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಯಗೆ ಬಂದು, ರಾವ್ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಪರಾರಿಯಾಗಿರುವ ಘಟನೆ ನಡೆದಿದೆ.
ಘಟನೆಯ ದೃಶ್ಯಾವಳಿ ರಾವ್ ಮನೆ ಅಳವಡಿಸಲಾಗಿದ್ದ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ, ದಾಳಿಕೋರ ದಾರ್ಶನಿಕರ ವೇಷ ಧರಿಸಿರುವುದನ್ನು ನೋಡಬಹುದು. ಆತನಿಗೆ ರಾವ್ ತನ್ನ ಮನೆಯ ಪ್ರವೇಶದ್ವಾರದಲ್ಲಿ ಕೆಲವು ಧಾನ್ಯಗಳನ್ನು ನೀಡುತ್ತಿರುವಾಗ ರಾವ್ ಮೇಲೆ ಕಿಡಿಗೇಡಿ ಕುಡುಗೋಲಿನಿಂದ ಹಲ್ಲೆ ನಡೆಸಿ, ಅಲ್ಲಿಂದ ಎಸ್ಕೇಪ್ ಆಗುವುದನ್ನು ನೋಡಬಹುದು.
ಘಟನೆಯಲ್ಲಿ ರಾವ್ ಅವರ ತಲೆ ಮತ್ತು ಕುತ್ತಿಗೆ ಭಾಗಕ್ಕೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಮೋಟಾರು ಬೈಕ್ನಲ್ಲಿ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Cinematic attack caught on camera in #Tuni #Kakinada #AndhraPradesh ... Attacker came dressed as holyman, seeking alms, suddenly took out weapon and attacked #TeluguDesam leader #PolnatiSheshagiriRao on head & neck, grievously injuring him, then escaped on bike @ndtv @ndtvindia pic.twitter.com/BisGrR2FhN
— Uma Sudhir (@umasudhir) November 17, 2022
In a horrifying incident, an unidentified miscreant attacked Telugu Desam Party leader and former MPP Seshagiri Rao with a sharp-edged weapon. According to the sources, the accused entered the TDP leader's house in the guise of Bhavani Mala and interacted with him by hiding the knife under the towel.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm