ಬ್ರೇಕಿಂಗ್ ನ್ಯೂಸ್
04-08-20 08:39 am Headline Karnataka News Network ಕ್ರೈಂ
ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.
ಸುಶಾಂತ್ ಸಿಂಗ್ ಅವರ ತಂದೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕೆಲವೇ ಗಂಟೆಗಳ ಬಳಿಕ ಬಿಹಾರ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.
ಸುಶಾಂತ್ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಈಗಾಗಲೇ ಸುಶಾಂತ್ ಸಾವಿನ ಕುರಿತಂತೆ ಮುಂಬೈ ಹಾಗೂ ಮಹಾರಾಷ್ಟ್ರ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.
ನನ್ನ ಮಗನ ಆತ್ಮಹತ್ಯೆಗೆ ಪ್ರಚೋಧನೆ ನೀಡಲಾಗಿದೆ ಎಂದು ದೂರಿ ಸುಶಾಂತ್ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಇತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ, ಮುಂಬೈ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm