ಬ್ರೇಕಿಂಗ್ ನ್ಯೂಸ್
04-08-20 08:39 am Headline Karnataka News Network ಕ್ರೈಂ
ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಮಂಗಳವಾರ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.
ಸುಶಾಂತ್ ಸಿಂಗ್ ಅವರ ತಂದೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಕೆಲವೇ ಗಂಟೆಗಳ ಬಳಿಕ ಬಿಹಾರ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ.
ಸುಶಾಂತ್ ಆತ್ಮಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಈಗಾಗಲೇ ಸುಶಾಂತ್ ಸಾವಿನ ಕುರಿತಂತೆ ಮುಂಬೈ ಹಾಗೂ ಮಹಾರಾಷ್ಟ್ರ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.
ನನ್ನ ಮಗನ ಆತ್ಮಹತ್ಯೆಗೆ ಪ್ರಚೋಧನೆ ನೀಡಲಾಗಿದೆ ಎಂದು ದೂರಿ ಸುಶಾಂತ್ ತಂದೆ ಪಟ್ನಾ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಇತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ, ಮುಂಬೈ ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm