ಬ್ರೇಕಿಂಗ್ ನ್ಯೂಸ್
17-11-22 09:38 pm Bangalore Correspondent ಕ್ರೈಂ
ಬೆಂಗಳೂರು, ನ.17 : ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಪಾದನೆ ಎಂದು ಜಾಹೀರಾತು ನೀಡಿ ವಂಚಿಸಿದ ಆರೋಪದಲ್ಲಿ ಸೂಪರ್ ಲೈಕ್ ಆನ್ ಲೈನ್ ಅರ್ನಿಂಗ್ಸ್ ಅಪ್ಲಿಕೇಷನ್ ಕಂಪನಿಗೆ ಸಂಬಂಧಿಸಿದ ಬೆಂಗಳೂರಿನ 16 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ಹಣ ಜಪ್ತಿ ಮಾಡಿಕೊಂಡಿದ್ದಾರೆ.
ಹೆಚ್ಚು ಹಣ ನೀಡುವ ಆಸೆ ತೋರಿಸಿ ಕೋಟ್ಯಾಂತರ ರೂ. ಹಣ ವಂಚಿಸಿದ್ದ ಆರೋಪದಡಿ ಈ ಹಿಂದೆ ದಕ್ಷಿಣ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಕಂಡುಬಂದಿದ್ದರಿಂದ ಸೆನ್ ಪೊಲೀಸರು ಇಡಿಗೆ ಪತ್ರ ಬರೆದಿದ್ದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಡಿ ಅಧಿಕಾರಿಗಳು, ಕಂಪನಿಗೆ ಸೇರಿದ 16 ಕಡೆಗಳಲ್ಲಿ ದಾಳಿ ನಡೆಸಿ ಕಂಪನಿ ಹೆಸರಿನಲ್ಲಿದ್ದ 80 ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿ 1 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸೂಪರ್ ಲೈಕ್ ಆ್ಯಪ್ನಲ್ಲಿ ಹಣ ಹೂಡುವಂತೆ ಪ್ರಚೋದಿಸುತ್ತಿದ್ದ ಕಂಪನಿಯು ಸಾರ್ವಜನಿಕರಲ್ಲಿ ನಂಬಿಕೆ ಹುಟ್ಟಿಸಲು ಸಿನಿಮಾ ತಾರೆಯರು ಹಾಗೂ ಹೆಸರಾಂತ ವ್ಯಕ್ತಿಗಳಿಂದ ಪೈಡ್ ವಿಡಿಯೋ ಮಾಡಿಸಿ ಹರಿಯಬಿಡುತ್ತಿದ್ದರು. ಇದನ್ನು ನಂಬಿ ಮೊದಲ ಬಾರಿ ಹಣ ಹೂಡುತ್ತಿದ್ದವರಿಗೆ ಭರವಸೆ ನೀಡಿದಂತೆ ಲಾಭಾಂಶದ ಹಣ ನೀಡುತ್ತಿದ್ದರು. ಇದನ್ನು ನಂಬಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಣ ಹೂಡುತ್ತಿದ್ದರು. ಹಣ ವರ್ಗಾವಣೆ ಜಾಲದ ಹಿಂದೆ ಹಣಕಾಸು ಸಂಸ್ಥೆಗಳ ಪಾತ್ರದ ಬಗ್ಗೆ ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿರುವುದಾಗಿ ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.
The Enforcement Directorate (ED) Monday and Tuesday conducted raids at 16 locations in Bengaluru in connection with a part time job scam and froze 80 bank accounts having a total balance of Rs 1 crore, the agency said Thursday. This is the second such raid conducted by the agency in the last one month in Bengaluru. The ED had initiated a money laundering investigation on the basis of an FIR lodged on March 3, 2021 by the South CEN police station against M/s Super Like Online Earning Application and other accused persons.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 12:28 pm
HK News Desk
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
28-07-25 01:14 pm
Mangalore Correspondent
Sullia, Rain, Mangalore Death: ಸುಳ್ಯದಲ್ಲಿ ಮಳೆ...
28-07-25 10:51 am
Mangalore Kodakkena Restaurant owner Suicide:...
27-07-25 09:58 pm
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm