ಬ್ರೇಕಿಂಗ್ ನ್ಯೂಸ್
17-11-22 09:38 pm Bangalore Correspondent ಕ್ರೈಂ
ಬೆಂಗಳೂರು, ನ.17 : ಕಡಿಮೆ ಅವಧಿಯಲ್ಲಿ ಹೆಚ್ಚು ಹಣ ಸಂಪಾದನೆ ಎಂದು ಜಾಹೀರಾತು ನೀಡಿ ವಂಚಿಸಿದ ಆರೋಪದಲ್ಲಿ ಸೂಪರ್ ಲೈಕ್ ಆನ್ ಲೈನ್ ಅರ್ನಿಂಗ್ಸ್ ಅಪ್ಲಿಕೇಷನ್ ಕಂಪನಿಗೆ ಸಂಬಂಧಿಸಿದ ಬೆಂಗಳೂರಿನ 16 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಒಂದು ಕೋಟಿ ಹಣ ಜಪ್ತಿ ಮಾಡಿಕೊಂಡಿದ್ದಾರೆ.
ಹೆಚ್ಚು ಹಣ ನೀಡುವ ಆಸೆ ತೋರಿಸಿ ಕೋಟ್ಯಾಂತರ ರೂ. ಹಣ ವಂಚಿಸಿದ್ದ ಆರೋಪದಡಿ ಈ ಹಿಂದೆ ದಕ್ಷಿಣ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಕಂಡುಬಂದಿದ್ದರಿಂದ ಸೆನ್ ಪೊಲೀಸರು ಇಡಿಗೆ ಪತ್ರ ಬರೆದಿದ್ದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಡಿ ಅಧಿಕಾರಿಗಳು, ಕಂಪನಿಗೆ ಸೇರಿದ 16 ಕಡೆಗಳಲ್ಲಿ ದಾಳಿ ನಡೆಸಿ ಕಂಪನಿ ಹೆಸರಿನಲ್ಲಿದ್ದ 80 ಬ್ಯಾಂಕ್ ಖಾತೆಗಳನ್ನ ಸೀಜ್ ಮಾಡಿ 1 ಕೋಟಿ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ.
ಸೂಪರ್ ಲೈಕ್ ಆ್ಯಪ್ನಲ್ಲಿ ಹಣ ಹೂಡುವಂತೆ ಪ್ರಚೋದಿಸುತ್ತಿದ್ದ ಕಂಪನಿಯು ಸಾರ್ವಜನಿಕರಲ್ಲಿ ನಂಬಿಕೆ ಹುಟ್ಟಿಸಲು ಸಿನಿಮಾ ತಾರೆಯರು ಹಾಗೂ ಹೆಸರಾಂತ ವ್ಯಕ್ತಿಗಳಿಂದ ಪೈಡ್ ವಿಡಿಯೋ ಮಾಡಿಸಿ ಹರಿಯಬಿಡುತ್ತಿದ್ದರು. ಇದನ್ನು ನಂಬಿ ಮೊದಲ ಬಾರಿ ಹಣ ಹೂಡುತ್ತಿದ್ದವರಿಗೆ ಭರವಸೆ ನೀಡಿದಂತೆ ಲಾಭಾಂಶದ ಹಣ ನೀಡುತ್ತಿದ್ದರು. ಇದನ್ನು ನಂಬಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಣ ಹೂಡುತ್ತಿದ್ದರು. ಹಣ ವರ್ಗಾವಣೆ ಜಾಲದ ಹಿಂದೆ ಹಣಕಾಸು ಸಂಸ್ಥೆಗಳ ಪಾತ್ರದ ಬಗ್ಗೆ ಶಂಕಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿರುವುದಾಗಿ ಇ.ಡಿ. ಅಧಿಕಾರಿಗಳು ತಿಳಿಸಿದ್ದಾರೆ.
The Enforcement Directorate (ED) Monday and Tuesday conducted raids at 16 locations in Bengaluru in connection with a part time job scam and froze 80 bank accounts having a total balance of Rs 1 crore, the agency said Thursday. This is the second such raid conducted by the agency in the last one month in Bengaluru. The ED had initiated a money laundering investigation on the basis of an FIR lodged on March 3, 2021 by the South CEN police station against M/s Super Like Online Earning Application and other accused persons.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm