ಬ್ರೇಕಿಂಗ್ ನ್ಯೂಸ್
18-11-22 07:46 pm Mangalore Correspondent ಕ್ರೈಂ
ಮಂಗಳೂರು, ನ.18: ಹೂವಿನ ಅಂಗಡಿಯಲ್ಲಿ ಇಟ್ಟಿದ್ದ 9 ಲಕ್ಷ ರೂ. ನಗದು ಮತ್ತು ಸಿಸಿ ಕೆಮರಾದ ಡಿವಿಆರ್ ಕಳವುಗೈದ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪ್ಪಾಡ್ ಚೇಂಬರ್ ಕಟ್ಟಡದಲ್ಲಿ ನಡೆದಿದೆ.
ಕಂಕನಾಡಿ ನಿವಾಸಿ ಉಮರಬ್ಬ ಅವರಿಗೆ ಸೇರಿದ ಹೂವಿನ ಅಂಗಡಿಯಲ್ಲಿ ಘಟನೆ ನಡೆದಿದ್ದು, ಕಳೆದ 12 ವರ್ಷಗಳಿಂದ ಹೋಲ್ಸೇಲ್ ಹೂವಿನ ವ್ಯಾಪಾರ ಮಾಡಿಕೊಂಡಿದ್ದರು. ಗುರುವಾರ ಬೆಳಗ್ಗೆ ಅವರ ಮಗ ರಿಯಾಜ್ ಅಂಗಡಿ ತೆರೆಯಲು ಬಂದಾಗ ಅಂಗಡಿಯ ಮುಖ್ಯ ದ್ವಾರದ ಶಟರ್ನ ಸೆಂಟರ್ ಲಾಕ್ ಮುರಿದಿತ್ತು. ಅಂಗಡಿಯ ಶಟರ್ ಮೇಲಕ್ಕೆತ್ತಿ ನೋಡಿದಾಗ ಟೇಬಲ್ನ ಡ್ರಾವರ್ ಲಾಕ್ ಮುರಿದು ಅದರಲ್ಲಿದ್ದ 9 ಲಕ್ಷ ರೂ. ನಗದು ಹಾಗೂ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿ ಕೆಮರಾ ಡಿವಿಆರ್ ಬಾಕ್ಸ್ ಅನ್ನೂ ಕಿತ್ತು ತೆಗೆದುಕೊಂಡು ಹೋಗಿದ್ದಾರೆ.
ಉಮರಬ್ಬ ಅವರು ಪ್ರತಿನಿತ್ಯ ವ್ಯಾಪಾರದ ಹಣವನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಆದರೆ ಹೂವು ಪೂರೈಸುವ ರೈತರಿಗೆ ಕೊಡಬೇಕಾದ ಸುಮಾರು 9 ಲಕ್ಷ ರೂ. ಹಣವನ್ನು ಅಂಗಡಿಯ ಡ್ರಾವರ್ನಲ್ಲಿ ಇಟ್ಟು ಲಾಕ್ ಮಾಡಿ ಸಂಜೆ 6 ಗಂಟೆಗೆ ಬಾಗಿಲು ಮುಚ್ಚಿ ತೆರೆಳಿದ್ದರು.
ಚಿತ್ರದುರ್ಗ, ತುಮಕೂರು ಕಡೆಗಳಿಂದ ಹೂವಿನ ರೈತರು ಬರಲಿದ್ದರು. ಸುಮಾರು ಒಂದು ತಿಂಗಳಿನಿಂದ ಅವರಿಗಾಗಿ ನಗದನ್ನು ಇಟ್ಟುಕೊಂಡು ಕಾಯುತ್ತಿದ್ದೆ ಎಂದು ಉಮರಬ್ಬ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Whole sale flower shop robbed, 9 lakhs cash stolen.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am