ಬ್ರೇಕಿಂಗ್ ನ್ಯೂಸ್
21-11-22 06:51 pm HK News Desk ಕ್ರೈಂ
ಇಂದೋರ್, ನ.21: ಇತ್ತೀಚೆಗೆ ರಾಜಧಾನಿ ದೆಹಲಿಯಲ್ಲಿ ತನ್ನನ್ನು ಪ್ರೀತಿಸುತ್ತಿದ್ದ ಸಂಗಾತಿಯನ್ನು ಕೊಂದು 35 ತುಂಡುಗಳನ್ನಾಗಿ ಕತ್ತರಿಸಿದ್ದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಮಧ್ಯಪ್ರದೇಶದಲ್ಲಿ ಅದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪತ್ನಿಯ ಶೀಲ ಶಂಕಿಸಿ ಗಂಡನೇ ಆಕೆಯನ್ನು ಕಡಿದು ಕತ್ತರಿಸಿ ಹಾಕಿದ್ದಾನೆ.
ಹೀಗೆ ಕತ್ತರಿಸಲ್ಪಟ್ಟ ಮಹಿಳೆಯನ್ನು ಸರಸ್ವತಿ ಪಟೇಲ್ ಎಂದು ಗುರುತಿಸಿದ್ದು, ಆಕೆಯ ಗಂಡನನ್ನು ರಾಮಕಿಶೋರ್ ಪಟೇಲ್ ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕಡಿದು ಹಾಕಲು ಬಳಸಿದ ಹರಿತ ಆಯುಧವನ್ನು ಮತ್ತು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ನಿಯನ್ನು ಕಡಿದು ಹಾಕಿದ್ದಲ್ಲದೆ ಎರಡಾಗಿ ವಿಭಜಿಸಿ ಪ್ರತ್ಯೇಕವಾಗಿ ಎರಡು ಕಡೆ ಹೂತು ಹಾಕಿದ್ದ. ನರಸಿಂಗಪುರ್ ಜಿಲ್ಲೆಯ ಕರೇಲಿ ಎಂಬಲ್ಲಿ ಘಟನೆ ನಡೆದಿದೆ.
ನ.13ರಂದು ತನ್ನ ಪತ್ನಿ ನಾಪತ್ತೆ ಆಗಿರುವುದಾಗಿ ರಾಮಕಿಶೋರ್ ಪೊಲೀಸ್ ದೂರು ನೀಡಿದ್ದ. ಆದರೆ ಆತನ ಈ ಹೇಳಿಕೆಯಿಂದ ಆಕೆಯ ಸೋದರಿ ಸಂಶಯಕ್ಕೀಡಾಗಿದ್ದರು. ಪೊಲೀಸರು ದೂರು ದಾಖಲಿಸಿ ತನಿಖೆ ನಡೆಸುತ್ತಿದ್ದಾಗಲೇ ಕಾಡಿನಲ್ಲಿ ಆಕೆಯ ಬಟ್ಟೆಗಳು ಲಭಿಸಿದ್ದವು. ಆನಂತರ ಹುಡುಕಾಟ ನಡೆಸಿದಾಗ, ಮಹಿಳೆಯ ತಲೆಯ ಭಾಗ ಒಂದು ಕಡೆಯಲ್ಲಿ ಪತ್ತೆಯಾಗಿದೆ. ಆನಂತರ ದೇಹದ ಇನ್ನಿತರ ಭಾಗಗಳು ಕೆಲವು ಕಡೆ ಸಿಕ್ಕಿದ್ದು, ಗಂಡ ರಾಮಕಿಶೋರ್ ನನ್ನು ಸಂಶಯದ ಮೇರೆಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ವಿಚಾರಣೆಯಲ್ಲಿ ಆರೋಪಿ ತನ್ನ ಕೃತ್ಯ ಒಪ್ಪಿಕೊಂಡಿದ್ದಾನೆ. ಪತ್ನಿಯ ನಡವಳಿಕೆಯಿಂದ ಸಂಶಯ ಹೊಂದಿದ್ದ ರಾಮಕಿಶೋರ್, ಕಾಡಿಗೆ ಕರೆದೊಯ್ದು ಅಲ್ಲಿಯೇ ತನ್ನಲ್ಲಿದ್ದ ಕೊಡಲಿಯಿಂದ ತಲೆಯನ್ನು ಕಡಿದು ಹಾಕಿದ್ದಾನೆ. ಆನಂತರ ರುಂಡ ಮುಂಡ ಬೇರೆಯಾಗಿಸಿ ದೇಹದ ಭಾಗವನ್ನು ಹೂತಿದ್ದ.
In a similar incident to the Shraddha Walkar murder in Delhi, where the accused strangled, chopped his live-in partner into 35 pieces and then dumped those pieces at different places in Mehrauli forest, a man in Madhya Pradesh’s Shahdol cut his wife into two and buried those parts at different places in a forest. The deceased was identified as Saraswati Patel and her husband, the accused as Ram Kishore Patel. The accused allegedly killed his wife with an axe on suspicion of infidelity.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm