ಬ್ರೇಕಿಂಗ್ ನ್ಯೂಸ್
29-11-22 11:02 pm Bangalore Correspondent ಕ್ರೈಂ
ಬೆಂಗಳೂರು, ನ.29 : ರಾಜಧಾನಿಯಲ್ಲಿ ಮತ್ತೆ ಗ್ಯಾಂಗ್ ರೇಪ್ ನಡೆದಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ಅತ್ಯಾಚಾರವೆಸಗಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ.
ನವೆಂಬರ್ 25ರ ರಾತ್ರಿ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಟಿಎಂ ಲೇಔಟ್ನ ಸಂಸ್ಥೆಯೊಂದರಲ್ಲಿ ಫ್ರೀಲ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಯುವತಿ ಶುಕ್ರವಾರ ರಾತ್ರಿ ಬಿಟಿಎಂ ಲೇಔಟ್ ನಿಂದ ನೀಲಾದ್ರಿ ನಗರಕ್ಕೆ ರ್ಯಾಪಿಡೋ ಬೈಕ್ ಬುಕ್ಕಿಂಗ್ ಮಾಡಿದ್ದರು. ಪಿಕ್ ಅಪ್ ವೇಳೆ ಯುವತಿ ಮದ್ಯಪಾನ ಮಾಡಿದ್ದಳು. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಡ್ರಾಪ್ ಪಾಯಿಂಟ್ ತಲುಪಿಸದೇ ಸವಾರ ತನ್ನ ಸ್ನೇಹಿತನ ರೂಮ್ಗೆ ಕರೆದೊಯ್ದಿದ್ದಾನೆ. ಕುಡಿದ ಅಮಲಿನಲ್ಲಿದ್ದ ಯುವತಿಗೆ ಸ್ನೇಹಿತನ ಮತ್ತು ಸವಾರ ಸೇರಿ ಗ್ಯಾಂಗ್ ರೇಪ್ ಮಾಡಿದ್ದಾರೆ.
ಯುವತಿಗೆ ಬೆದರಿಕೆ ಹಾಕಿದ ಬೈಕ್ ಸವಾರ
ಪ್ರಜ್ಞೆ ಬಂದ ಬಳಿಕ ಯುವತಿಗೆ ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿ ಕಳುಹಿಸಿದ್ದರು. ಘಟನೆ ಬಳಿಕ ಯುವತಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ನವೆಂಬರ್ 25 ರ ರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. 22 ವರ್ಷದ ಯುವತಿ ಸ್ನೇಹಿತನ ಮನೆಯಿಂದ ತನ್ನ ಮನೆಗೆ ಹೋಗಬೇಕಿತ್ತು. ಆಗ ಯುವತಿ ರ್ಯಾಪಿಡೋ ಬೈಕ್ ಬುಕ್ ಮಾಡಿದ್ದಾರೆ. ಈ ವೇಳೆ ಯುವತಿಯನ್ನು ಬೈಕ್ ಮೇಲೆ ಕೂರಿಸಿಕೊಂಡ ಯುವಕ ಸ್ನೇಹಿತನ ರೂಮ್ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಇಬ್ಬರು ಯುವಕರ ಕೃತ್ಯಕ್ಕೆ ಓರ್ವ ಯುವತಿ ಕೂಡ ಸಾಥ್ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಮೂವರನ್ನು ಬಂಧನ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ.
A 22-year-old woman from Kerala was allegedly gang-raped in Bengaluru by a bike taxi driver and his associate, the police said.
According to the police, the incident took place on Friday.In her complaint, the 22-year-old rape survivor claimed that she was at a friend's house on Friday before booking a bike taxi to visit another friend at around midnight. According to the police, the woman was drunk when she booked a bike on the ride-sharing application 'Rapido'.
26-04-24 09:10 pm
Bangalore Correspondent
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
Income tax raid, BJP leader, Bangalore: ಬಿಜೆಪ...
25-04-24 11:07 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 09:28 pm
Mangalore Correspondent
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
Mangalore Live Voting: ದಕ್ಷಿಣ ಕನ್ನಡ ಕ್ಷೇತ್ರ ;...
26-04-24 04:20 pm
Udupi Adamaru swamiji: ದೇಶಕ್ಕೆ ಸ್ವಾತಂತ್ರ್ಯ ಸಿ...
26-04-24 03:48 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm