ಬ್ರೇಕಿಂಗ್ ನ್ಯೂಸ್
02-12-22 02:53 pm HK News Desk ಕ್ರೈಂ
ಯಾದಗಿರಿ, ಡಿ.2 : ಮಗು ಅಳುತ್ತಿದೆಯೆಂದು ಒಂಬತ್ತು ತಿಂಗಳ ಹಸುಗೂಸನ್ನು ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಕೊಂದು ಹಾಕಿದ ಅಮಾನುಷ ಕೃತ್ಯ ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ಈ ಮಗುವಿನ ತಂದೆ ರಾಮು ಕೊಲೆಗೈದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ರಾಮು, ಎಂದಿನಂತೆ ಕುಡಿದುಕೊಂಡು ಮನೆಗೆ ಬಂದಿದ್ದ. ಮಗುವನ್ನು ನೋಡಿಕೊಳ್ಳುತ್ತೇನೆ, ನೀನು ಹತ್ತಿ ಬಿಡಿಸಲು ಹೋಗು ಎಂದು ಹೆಂಡತಿಯನ್ನು ಕಳಿಸಿದ್ದ. ಮಲಗಿದ್ದ ಮಗು ಎಚ್ಚರಗೊಂಡು ಜೋರಾಗಿ ಅಳತೊಡಗಿತ್ತು. ಈ ವೇಳೆ, ಮಗುವನ್ನು ಸಂತೈಸಲು ಪ್ರಯತ್ನಿಸಿದ್ದ. ಮಗು ಅಳು ನಿಲ್ಲಿಸದ ಕಾರಣ ಕುಡಿದ ನಶೆಯಲ್ಲಿ ಸಣ್ಣ ಹಗ್ಗವನ್ನ ಕೊರಳಿಗೆ ಬಿಗಿದು ನಿನ್ನ ಅಳು ನಾನೇ ನಿಲ್ಲಿಸುತ್ತೇನೆಂದು ಹೇಳಿ ಉಸಿರು ಕಟ್ಟಿಸಿದ್ದಾನೆ.
ನಂತರ ಮಗು ನಿದ್ದೆ ಮಾಡುತ್ತಿದೆ ಎಂದು ಹೇಳಿ ಪಕ್ಕದ ಮನೆಯ ಅಜ್ಜಿಯ ಕೈಯಲ್ಲಿ ಶವ ಕೊಟ್ಟು, ಜಮೀನಿನತ್ತ ಹೋಗಿದ್ದ. ಮಗು ಮಲಗಿದೆಯಾ? ಎಂದು ಪತ್ನಿ ಕೇಳಿದಾಗ, ತಾನು ಮಾಡಿದ ಕೃತ್ಯದ ಬಗ್ಗೆ ಪತ್ನಿಗೆ ವಿವರಿಸುತ್ತಾ, ಅಜ್ಜಿ ಕೈಗೆ ಕೊಟ್ಟು ಬಂದಿದ್ದಾಗಿ ತಿಳಿಸಿದ್ದಾನೆ.
ಇದರಿಂದ ದಿಗ್ಭ್ರಮೆಗೊಂಡ ಪತ್ನಿ, ಮನೆಗೆ ಓಡಿ ಹೋಗಿ ನೋಡಿದಾಗ ಮಗು ಸತ್ತಿರುವುದು ಗೊತ್ತಾಗಿದೆ. ಹೆಂಡತಿ ನೀಡಿದ ದೂರಿನ ಮೇರೆಗೆ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Last month in Andhra Pradesh, a sinful, cruel father killed a child (Son) for three months. A similar disturbing incident took place in Yadgiri, Karnataka. A father killed his 9-month-old daughter while drunk in Baddepalli village of Yadagiri taluk.He was angry that his daughter was crying while he was drinking alcohol. Later, in anger, he grabbed the string around his daughter's neck and lifted her up.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am