ಬ್ರೇಕಿಂಗ್ ನ್ಯೂಸ್
02-12-22 02:53 pm HK News Desk ಕ್ರೈಂ
ಯಾದಗಿರಿ, ಡಿ.2 : ಮಗು ಅಳುತ್ತಿದೆಯೆಂದು ಒಂಬತ್ತು ತಿಂಗಳ ಹಸುಗೂಸನ್ನು ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಕೊಂದು ಹಾಕಿದ ಅಮಾನುಷ ಕೃತ್ಯ ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ಈ ಮಗುವಿನ ತಂದೆ ರಾಮು ಕೊಲೆಗೈದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ರಾಮು, ಎಂದಿನಂತೆ ಕುಡಿದುಕೊಂಡು ಮನೆಗೆ ಬಂದಿದ್ದ. ಮಗುವನ್ನು ನೋಡಿಕೊಳ್ಳುತ್ತೇನೆ, ನೀನು ಹತ್ತಿ ಬಿಡಿಸಲು ಹೋಗು ಎಂದು ಹೆಂಡತಿಯನ್ನು ಕಳಿಸಿದ್ದ. ಮಲಗಿದ್ದ ಮಗು ಎಚ್ಚರಗೊಂಡು ಜೋರಾಗಿ ಅಳತೊಡಗಿತ್ತು. ಈ ವೇಳೆ, ಮಗುವನ್ನು ಸಂತೈಸಲು ಪ್ರಯತ್ನಿಸಿದ್ದ. ಮಗು ಅಳು ನಿಲ್ಲಿಸದ ಕಾರಣ ಕುಡಿದ ನಶೆಯಲ್ಲಿ ಸಣ್ಣ ಹಗ್ಗವನ್ನ ಕೊರಳಿಗೆ ಬಿಗಿದು ನಿನ್ನ ಅಳು ನಾನೇ ನಿಲ್ಲಿಸುತ್ತೇನೆಂದು ಹೇಳಿ ಉಸಿರು ಕಟ್ಟಿಸಿದ್ದಾನೆ.
ನಂತರ ಮಗು ನಿದ್ದೆ ಮಾಡುತ್ತಿದೆ ಎಂದು ಹೇಳಿ ಪಕ್ಕದ ಮನೆಯ ಅಜ್ಜಿಯ ಕೈಯಲ್ಲಿ ಶವ ಕೊಟ್ಟು, ಜಮೀನಿನತ್ತ ಹೋಗಿದ್ದ. ಮಗು ಮಲಗಿದೆಯಾ? ಎಂದು ಪತ್ನಿ ಕೇಳಿದಾಗ, ತಾನು ಮಾಡಿದ ಕೃತ್ಯದ ಬಗ್ಗೆ ಪತ್ನಿಗೆ ವಿವರಿಸುತ್ತಾ, ಅಜ್ಜಿ ಕೈಗೆ ಕೊಟ್ಟು ಬಂದಿದ್ದಾಗಿ ತಿಳಿಸಿದ್ದಾನೆ.
ಇದರಿಂದ ದಿಗ್ಭ್ರಮೆಗೊಂಡ ಪತ್ನಿ, ಮನೆಗೆ ಓಡಿ ಹೋಗಿ ನೋಡಿದಾಗ ಮಗು ಸತ್ತಿರುವುದು ಗೊತ್ತಾಗಿದೆ. ಹೆಂಡತಿ ನೀಡಿದ ದೂರಿನ ಮೇರೆಗೆ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Last month in Andhra Pradesh, a sinful, cruel father killed a child (Son) for three months. A similar disturbing incident took place in Yadgiri, Karnataka. A father killed his 9-month-old daughter while drunk in Baddepalli village of Yadagiri taluk.He was angry that his daughter was crying while he was drinking alcohol. Later, in anger, he grabbed the string around his daughter's neck and lifted her up.
08-02-23 09:09 pm
HK News Desk
ರಾವಣ ರಾಕ್ಷಸ, ಬ್ರಾಹ್ಮಣ ಅಂತೀವಾ ? ಸಮುದಾಯ ಬಗ್ಗೆ ಹ...
08-02-23 06:22 pm
ನ್ಯಾಯಾಧೀಶರ ಬಗ್ಗೆ ಆರೋಪ ; ನ್ಯಾಯಾಂಗ ನಿಂದನೆಗೈದ ವಕ...
08-02-23 06:07 pm
ನಕಲಿ ಸೈಟ್ ತೋರಿಸಿ ಗ್ರಾಹಕರಿಗೆ ಮೋಸ ; ವಂಚಕ ಜಯಕುಮಾ...
07-02-23 09:53 pm
ಬಳ್ಳಾರಿಯಲ್ಲಿ ಬೀದಿನಾಯಿಗಳ ದಾಳಿಗೆ 30ಕ್ಕೂ ಹೆಚ್ಚು...
07-02-23 05:10 pm
08-02-23 11:06 pm
HK News Desk
ಟರ್ಕಿ, ಸಿರಿಯದಲ್ಲಿ ಭೂ ಪ್ರಳಯ ; ಮೃತರ ಸಂಖ್ಯೆ 11 ಸ...
08-02-23 09:18 pm
ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, ಬಸ್ – ಕಾರು...
08-02-23 08:09 pm
ಕರಗುತ್ತಿದೆ ಸಾವಿರಕ್ಕೂ ಹೆಚ್ಚು ಹಿಮ ಸರೋವರ ; ಭಾರತ,...
08-02-23 06:12 pm
ಮತ್ತೆ ಆರ್ಬಿಐ ರೆಪೋ ದರ ಹೆಚ್ಚಳ ; ಜನಸಾಮಾನ್ಯರ ಜೇಬಿ...
08-02-23 01:13 pm
08-02-23 10:43 pm
Mangalore Correspondent
ಒಂದೇ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾದ ಕೇರಳದ...
08-02-23 03:23 pm
ವಿಷಾಹಾರ ಪ್ರಕರಣ ; ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘ...
08-02-23 02:55 pm
ನೇಣು ಬಿಗಿದು ಸಾವಿಗೆ ಶರಣಾದ ಅತಿಥಿ ಉಪನ್ಯಾಸಕಿ ; ಕಾ...
08-02-23 01:04 pm
ಅಮಿತ್ ಷಾ ಪುತ್ತೂರಿಗೆ ಬಂದು ಕ್ಯಾಂಪ್ಕೋ ಖರೀದಿಸುತ್ತ...
07-02-23 10:44 pm
08-02-23 11:37 pm
Mangaluru Correspondent
ಮೊಮ್ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅಶ್ಲೀಲ ವ...
08-02-23 08:33 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ ; ಸುರತ್ಕಲ್ ಪರಿ...
07-02-23 08:46 pm
ಜುವೆಲ್ಲರಿ ಉದ್ಯೋಗಿಯ ಕತ್ತು ಸೀಳಿ ಹತ್ಯೆ ; ಹರಿತ ಆಯ...
06-02-23 03:20 pm
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm