ಬ್ರೇಕಿಂಗ್ ನ್ಯೂಸ್
02-12-22 02:53 pm HK News Desk ಕ್ರೈಂ
ಯಾದಗಿರಿ, ಡಿ.2 : ಮಗು ಅಳುತ್ತಿದೆಯೆಂದು ಒಂಬತ್ತು ತಿಂಗಳ ಹಸುಗೂಸನ್ನು ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಕೊಂದು ಹಾಕಿದ ಅಮಾನುಷ ಕೃತ್ಯ ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ಈ ಮಗುವಿನ ತಂದೆ ರಾಮು ಕೊಲೆಗೈದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ರಾಮು, ಎಂದಿನಂತೆ ಕುಡಿದುಕೊಂಡು ಮನೆಗೆ ಬಂದಿದ್ದ. ಮಗುವನ್ನು ನೋಡಿಕೊಳ್ಳುತ್ತೇನೆ, ನೀನು ಹತ್ತಿ ಬಿಡಿಸಲು ಹೋಗು ಎಂದು ಹೆಂಡತಿಯನ್ನು ಕಳಿಸಿದ್ದ. ಮಲಗಿದ್ದ ಮಗು ಎಚ್ಚರಗೊಂಡು ಜೋರಾಗಿ ಅಳತೊಡಗಿತ್ತು. ಈ ವೇಳೆ, ಮಗುವನ್ನು ಸಂತೈಸಲು ಪ್ರಯತ್ನಿಸಿದ್ದ. ಮಗು ಅಳು ನಿಲ್ಲಿಸದ ಕಾರಣ ಕುಡಿದ ನಶೆಯಲ್ಲಿ ಸಣ್ಣ ಹಗ್ಗವನ್ನ ಕೊರಳಿಗೆ ಬಿಗಿದು ನಿನ್ನ ಅಳು ನಾನೇ ನಿಲ್ಲಿಸುತ್ತೇನೆಂದು ಹೇಳಿ ಉಸಿರು ಕಟ್ಟಿಸಿದ್ದಾನೆ.
ನಂತರ ಮಗು ನಿದ್ದೆ ಮಾಡುತ್ತಿದೆ ಎಂದು ಹೇಳಿ ಪಕ್ಕದ ಮನೆಯ ಅಜ್ಜಿಯ ಕೈಯಲ್ಲಿ ಶವ ಕೊಟ್ಟು, ಜಮೀನಿನತ್ತ ಹೋಗಿದ್ದ. ಮಗು ಮಲಗಿದೆಯಾ? ಎಂದು ಪತ್ನಿ ಕೇಳಿದಾಗ, ತಾನು ಮಾಡಿದ ಕೃತ್ಯದ ಬಗ್ಗೆ ಪತ್ನಿಗೆ ವಿವರಿಸುತ್ತಾ, ಅಜ್ಜಿ ಕೈಗೆ ಕೊಟ್ಟು ಬಂದಿದ್ದಾಗಿ ತಿಳಿಸಿದ್ದಾನೆ.
ಇದರಿಂದ ದಿಗ್ಭ್ರಮೆಗೊಂಡ ಪತ್ನಿ, ಮನೆಗೆ ಓಡಿ ಹೋಗಿ ನೋಡಿದಾಗ ಮಗು ಸತ್ತಿರುವುದು ಗೊತ್ತಾಗಿದೆ. ಹೆಂಡತಿ ನೀಡಿದ ದೂರಿನ ಮೇರೆಗೆ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Last month in Andhra Pradesh, a sinful, cruel father killed a child (Son) for three months. A similar disturbing incident took place in Yadgiri, Karnataka. A father killed his 9-month-old daughter while drunk in Baddepalli village of Yadagiri taluk.He was angry that his daughter was crying while he was drinking alcohol. Later, in anger, he grabbed the string around his daughter's neck and lifted her up.
27-11-25 10:23 pm
HK News Desk
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗೆ ರೆಡಿಯಾಗುತ್ತಿದ...
27-11-25 08:14 pm
ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ; ಕುಟುಂಬಸ...
27-11-25 06:30 pm
ಕಾಂಗ್ರೆಸ್ ಕಚ್ಚಾಟದಲ್ಲಿ ಯಾರು ಹೊರಬಂದರೂ ಬಿಜೆಪಿ ಬೆ...
27-11-25 04:27 pm
ಹೊಸಕೋಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಭೀ...
27-11-25 12:56 pm
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
27-11-25 09:14 pm
Mangalore Correspondent
ಹೊರ ಗುತ್ತಿಗೆ ಸಿಬಂದಿ ಸಂಬಳ ಪಾವತಿಗೆ 30 ಸಾವಿರ ಲಂಚ...
27-11-25 09:07 pm
ಧರ್ಮಸ್ಥಳದಲ್ಲಿ ಭಕ್ತರ ಬ್ಯಾಗ್ ನಿಂದ ಚಿನ್ನಾಭರಣ ಕಳವ...
26-11-25 10:43 pm
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm