ಬ್ರೇಕಿಂಗ್ ನ್ಯೂಸ್
02-12-22 02:53 pm HK News Desk ಕ್ರೈಂ
ಯಾದಗಿರಿ, ಡಿ.2 : ಮಗು ಅಳುತ್ತಿದೆಯೆಂದು ಒಂಬತ್ತು ತಿಂಗಳ ಹಸುಗೂಸನ್ನು ಪಾಪಿ ತಂದೆಯೊಬ್ಬ ಕುಡಿದ ಅಮಲಿನಲ್ಲಿ ಕತ್ತು ಹಿಸುಕಿ ಕೊಂದು ಹಾಕಿದ ಅಮಾನುಷ ಕೃತ್ಯ ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ.
9 ತಿಂಗಳ ಮಗು ತನುಶ್ರೀ ಕೊಲೆಯಾದ ಕಂದಮ್ಮ. ಈ ಮಗುವಿನ ತಂದೆ ರಾಮು ಕೊಲೆಗೈದವನಾಗಿದ್ದು ಪೊಲೀಸರು ಬಂಧಿಸಿದ್ದಾರೆ. ಕುಡಿತದ ಚಟ ಹೊಂದಿದ್ದ ರಾಮು, ಎಂದಿನಂತೆ ಕುಡಿದುಕೊಂಡು ಮನೆಗೆ ಬಂದಿದ್ದ. ಮಗುವನ್ನು ನೋಡಿಕೊಳ್ಳುತ್ತೇನೆ, ನೀನು ಹತ್ತಿ ಬಿಡಿಸಲು ಹೋಗು ಎಂದು ಹೆಂಡತಿಯನ್ನು ಕಳಿಸಿದ್ದ. ಮಲಗಿದ್ದ ಮಗು ಎಚ್ಚರಗೊಂಡು ಜೋರಾಗಿ ಅಳತೊಡಗಿತ್ತು. ಈ ವೇಳೆ, ಮಗುವನ್ನು ಸಂತೈಸಲು ಪ್ರಯತ್ನಿಸಿದ್ದ. ಮಗು ಅಳು ನಿಲ್ಲಿಸದ ಕಾರಣ ಕುಡಿದ ನಶೆಯಲ್ಲಿ ಸಣ್ಣ ಹಗ್ಗವನ್ನ ಕೊರಳಿಗೆ ಬಿಗಿದು ನಿನ್ನ ಅಳು ನಾನೇ ನಿಲ್ಲಿಸುತ್ತೇನೆಂದು ಹೇಳಿ ಉಸಿರು ಕಟ್ಟಿಸಿದ್ದಾನೆ.
ನಂತರ ಮಗು ನಿದ್ದೆ ಮಾಡುತ್ತಿದೆ ಎಂದು ಹೇಳಿ ಪಕ್ಕದ ಮನೆಯ ಅಜ್ಜಿಯ ಕೈಯಲ್ಲಿ ಶವ ಕೊಟ್ಟು, ಜಮೀನಿನತ್ತ ಹೋಗಿದ್ದ. ಮಗು ಮಲಗಿದೆಯಾ? ಎಂದು ಪತ್ನಿ ಕೇಳಿದಾಗ, ತಾನು ಮಾಡಿದ ಕೃತ್ಯದ ಬಗ್ಗೆ ಪತ್ನಿಗೆ ವಿವರಿಸುತ್ತಾ, ಅಜ್ಜಿ ಕೈಗೆ ಕೊಟ್ಟು ಬಂದಿದ್ದಾಗಿ ತಿಳಿಸಿದ್ದಾನೆ.
ಇದರಿಂದ ದಿಗ್ಭ್ರಮೆಗೊಂಡ ಪತ್ನಿ, ಮನೆಗೆ ಓಡಿ ಹೋಗಿ ನೋಡಿದಾಗ ಮಗು ಸತ್ತಿರುವುದು ಗೊತ್ತಾಗಿದೆ. ಹೆಂಡತಿ ನೀಡಿದ ದೂರಿನ ಮೇರೆಗೆ ಸೈದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.
Last month in Andhra Pradesh, a sinful, cruel father killed a child (Son) for three months. A similar disturbing incident took place in Yadgiri, Karnataka. A father killed his 9-month-old daughter while drunk in Baddepalli village of Yadagiri taluk.He was angry that his daughter was crying while he was drinking alcohol. Later, in anger, he grabbed the string around his daughter's neck and lifted her up.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm