ಬ್ರೇಕಿಂಗ್ ನ್ಯೂಸ್
06-12-22 04:09 pm Bangalore Correspondent ಕ್ರೈಂ
ಬೆಂಗಳೂರು, ಡಿ.6 : ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು ಗುರಿಯಾಗಿಸಿ ನಕಲಿ ಡೈಮಂಡ್ ತೋರಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜ್, ಬಾಲಕೃಷ್ಣ, ರಾಜೇಶ್ ಎಂದು ಗುರುತಿಸಲಾಗಿದೆ. ನಕಲಿ ಡೈಮಂಡ್ ತೋರಿಸಿ ಅಡ್ವಾನ್ಸ್ ಹಣ ಕೊಡಬೇಕು ಎಂದು ಹೇಳಿ ಹಣ ಪಡೆದು ವಂಚಿಸುತ್ತಿದ್ದರು.
ಆರೋಪಿ ನಾಗರಾಜ್ ಫ್ರೇಜರ್ ಟೌನ್ ಬಳಿಯ ಉದ್ಯಮಿಯೊಬ್ಬರಿಗೆ ಪರಿಚಯವಾಗಿ ಪಿತ್ರಾರ್ಜಿತವಾಗಿ ಬಂದಿದ್ದ ಡೈಮಂಡ್ ನೆಕ್ಲೆಸ್ ಇದೆ. ಅದನ್ನು ಮಾರಾಟ ಮಾಡಲು ಮುಂದಾಗಿದ್ದೇನೆ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುತ್ತೇನೆ. ಮನೆಯಲ್ಲಿ ಡೈಮಂಡ್ ಇದ್ದರೆ ಒಳ್ಳೆಯದು ಎಂದು ಹೇಳಿದ್ದ. ಇದನ್ನು ನಂಬಿದ ಉದ್ಯಮಿ 10 ಸಾವಿರ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದರು. ಬಳಿಕ 92 ಕ್ಯಾರೆಟ್ ವಜ್ರದ ದೊಡ್ಡ ಹರಳಿದೆ. ಅದರ ಬೆಲೆ ಬರೋಬ್ಬರಿ 25 ಕೋಟಿ ಆಗುತ್ತದೆ, ಹಣ ಹೊಂದಿಸಿಕೊಂಡು ಬಂದರೆ ಆ ವಜ್ರದ ಹರಳು ನಿಮ್ಮದಾಗುತ್ತದೆ ಎಂದು ಹೇಳಿದ್ದರು. ಆರಂಭದಲ್ಲಿ ವಜ್ರದ ನೆಕ್ಲೆಸ್ ಅಂದವನು ಬಳಿಕ ವಜ್ರದ ದೊಡ್ದ ಹರಳು ಎಂದು ಹೇಳಲಾರಂಭಿಸಿದ್ದ.
ಅನುಮಾನಗೊಂಡ ಉದ್ಯಮಿ ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Nagaraj was cheating in the name of Diamond, Balakrishna, Rajesh was arrested by the Pulikeshinagar police. The gang was trying to pretend that it was a diamond worth crores. Businessmen were targeted and they were going to cheat. They used to do dokha believing that keeping diamond in the house is good. This gang was making advances by pretending to be a diamond, Thus he tried to cheat a businessman by luring him with a diamond.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm