ಬ್ರೇಕಿಂಗ್ ನ್ಯೂಸ್
06-12-22 04:09 pm Bangalore Correspondent ಕ್ರೈಂ
ಬೆಂಗಳೂರು, ಡಿ.6 : ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು ಗುರಿಯಾಗಿಸಿ ನಕಲಿ ಡೈಮಂಡ್ ತೋರಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜ್, ಬಾಲಕೃಷ್ಣ, ರಾಜೇಶ್ ಎಂದು ಗುರುತಿಸಲಾಗಿದೆ. ನಕಲಿ ಡೈಮಂಡ್ ತೋರಿಸಿ ಅಡ್ವಾನ್ಸ್ ಹಣ ಕೊಡಬೇಕು ಎಂದು ಹೇಳಿ ಹಣ ಪಡೆದು ವಂಚಿಸುತ್ತಿದ್ದರು.
ಆರೋಪಿ ನಾಗರಾಜ್ ಫ್ರೇಜರ್ ಟೌನ್ ಬಳಿಯ ಉದ್ಯಮಿಯೊಬ್ಬರಿಗೆ ಪರಿಚಯವಾಗಿ ಪಿತ್ರಾರ್ಜಿತವಾಗಿ ಬಂದಿದ್ದ ಡೈಮಂಡ್ ನೆಕ್ಲೆಸ್ ಇದೆ. ಅದನ್ನು ಮಾರಾಟ ಮಾಡಲು ಮುಂದಾಗಿದ್ದೇನೆ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುತ್ತೇನೆ. ಮನೆಯಲ್ಲಿ ಡೈಮಂಡ್ ಇದ್ದರೆ ಒಳ್ಳೆಯದು ಎಂದು ಹೇಳಿದ್ದ. ಇದನ್ನು ನಂಬಿದ ಉದ್ಯಮಿ 10 ಸಾವಿರ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದರು. ಬಳಿಕ 92 ಕ್ಯಾರೆಟ್ ವಜ್ರದ ದೊಡ್ಡ ಹರಳಿದೆ. ಅದರ ಬೆಲೆ ಬರೋಬ್ಬರಿ 25 ಕೋಟಿ ಆಗುತ್ತದೆ, ಹಣ ಹೊಂದಿಸಿಕೊಂಡು ಬಂದರೆ ಆ ವಜ್ರದ ಹರಳು ನಿಮ್ಮದಾಗುತ್ತದೆ ಎಂದು ಹೇಳಿದ್ದರು. ಆರಂಭದಲ್ಲಿ ವಜ್ರದ ನೆಕ್ಲೆಸ್ ಅಂದವನು ಬಳಿಕ ವಜ್ರದ ದೊಡ್ದ ಹರಳು ಎಂದು ಹೇಳಲಾರಂಭಿಸಿದ್ದ.
ಅನುಮಾನಗೊಂಡ ಉದ್ಯಮಿ ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Nagaraj was cheating in the name of Diamond, Balakrishna, Rajesh was arrested by the Pulikeshinagar police. The gang was trying to pretend that it was a diamond worth crores. Businessmen were targeted and they were going to cheat. They used to do dokha believing that keeping diamond in the house is good. This gang was making advances by pretending to be a diamond, Thus he tried to cheat a businessman by luring him with a diamond.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm