ಬ್ರೇಕಿಂಗ್ ನ್ಯೂಸ್
06-12-22 04:09 pm Bangalore Correspondent ಕ್ರೈಂ
ಬೆಂಗಳೂರು, ಡಿ.6 : ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು ಗುರಿಯಾಗಿಸಿ ನಕಲಿ ಡೈಮಂಡ್ ತೋರಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜ್, ಬಾಲಕೃಷ್ಣ, ರಾಜೇಶ್ ಎಂದು ಗುರುತಿಸಲಾಗಿದೆ. ನಕಲಿ ಡೈಮಂಡ್ ತೋರಿಸಿ ಅಡ್ವಾನ್ಸ್ ಹಣ ಕೊಡಬೇಕು ಎಂದು ಹೇಳಿ ಹಣ ಪಡೆದು ವಂಚಿಸುತ್ತಿದ್ದರು.

ಆರೋಪಿ ನಾಗರಾಜ್ ಫ್ರೇಜರ್ ಟೌನ್ ಬಳಿಯ ಉದ್ಯಮಿಯೊಬ್ಬರಿಗೆ ಪರಿಚಯವಾಗಿ ಪಿತ್ರಾರ್ಜಿತವಾಗಿ ಬಂದಿದ್ದ ಡೈಮಂಡ್ ನೆಕ್ಲೆಸ್ ಇದೆ. ಅದನ್ನು ಮಾರಾಟ ಮಾಡಲು ಮುಂದಾಗಿದ್ದೇನೆ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುತ್ತೇನೆ. ಮನೆಯಲ್ಲಿ ಡೈಮಂಡ್ ಇದ್ದರೆ ಒಳ್ಳೆಯದು ಎಂದು ಹೇಳಿದ್ದ. ಇದನ್ನು ನಂಬಿದ ಉದ್ಯಮಿ 10 ಸಾವಿರ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದರು. ಬಳಿಕ 92 ಕ್ಯಾರೆಟ್ ವಜ್ರದ ದೊಡ್ಡ ಹರಳಿದೆ. ಅದರ ಬೆಲೆ ಬರೋಬ್ಬರಿ 25 ಕೋಟಿ ಆಗುತ್ತದೆ, ಹಣ ಹೊಂದಿಸಿಕೊಂಡು ಬಂದರೆ ಆ ವಜ್ರದ ಹರಳು ನಿಮ್ಮದಾಗುತ್ತದೆ ಎಂದು ಹೇಳಿದ್ದರು. ಆರಂಭದಲ್ಲಿ ವಜ್ರದ ನೆಕ್ಲೆಸ್ ಅಂದವನು ಬಳಿಕ ವಜ್ರದ ದೊಡ್ದ ಹರಳು ಎಂದು ಹೇಳಲಾರಂಭಿಸಿದ್ದ.
ಅನುಮಾನಗೊಂಡ ಉದ್ಯಮಿ ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Nagaraj was cheating in the name of Diamond, Balakrishna, Rajesh was arrested by the Pulikeshinagar police. The gang was trying to pretend that it was a diamond worth crores. Businessmen were targeted and they were going to cheat. They used to do dokha believing that keeping diamond in the house is good. This gang was making advances by pretending to be a diamond, Thus he tried to cheat a businessman by luring him with a diamond.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm