ಬ್ರೇಕಿಂಗ್ ನ್ಯೂಸ್
06-12-22 04:09 pm Bangalore Correspondent ಕ್ರೈಂ
ಬೆಂಗಳೂರು, ಡಿ.6 : ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು ಗುರಿಯಾಗಿಸಿ ನಕಲಿ ಡೈಮಂಡ್ ತೋರಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜ್, ಬಾಲಕೃಷ್ಣ, ರಾಜೇಶ್ ಎಂದು ಗುರುತಿಸಲಾಗಿದೆ. ನಕಲಿ ಡೈಮಂಡ್ ತೋರಿಸಿ ಅಡ್ವಾನ್ಸ್ ಹಣ ಕೊಡಬೇಕು ಎಂದು ಹೇಳಿ ಹಣ ಪಡೆದು ವಂಚಿಸುತ್ತಿದ್ದರು.

ಆರೋಪಿ ನಾಗರಾಜ್ ಫ್ರೇಜರ್ ಟೌನ್ ಬಳಿಯ ಉದ್ಯಮಿಯೊಬ್ಬರಿಗೆ ಪರಿಚಯವಾಗಿ ಪಿತ್ರಾರ್ಜಿತವಾಗಿ ಬಂದಿದ್ದ ಡೈಮಂಡ್ ನೆಕ್ಲೆಸ್ ಇದೆ. ಅದನ್ನು ಮಾರಾಟ ಮಾಡಲು ಮುಂದಾಗಿದ್ದೇನೆ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುತ್ತೇನೆ. ಮನೆಯಲ್ಲಿ ಡೈಮಂಡ್ ಇದ್ದರೆ ಒಳ್ಳೆಯದು ಎಂದು ಹೇಳಿದ್ದ. ಇದನ್ನು ನಂಬಿದ ಉದ್ಯಮಿ 10 ಸಾವಿರ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದರು. ಬಳಿಕ 92 ಕ್ಯಾರೆಟ್ ವಜ್ರದ ದೊಡ್ಡ ಹರಳಿದೆ. ಅದರ ಬೆಲೆ ಬರೋಬ್ಬರಿ 25 ಕೋಟಿ ಆಗುತ್ತದೆ, ಹಣ ಹೊಂದಿಸಿಕೊಂಡು ಬಂದರೆ ಆ ವಜ್ರದ ಹರಳು ನಿಮ್ಮದಾಗುತ್ತದೆ ಎಂದು ಹೇಳಿದ್ದರು. ಆರಂಭದಲ್ಲಿ ವಜ್ರದ ನೆಕ್ಲೆಸ್ ಅಂದವನು ಬಳಿಕ ವಜ್ರದ ದೊಡ್ದ ಹರಳು ಎಂದು ಹೇಳಲಾರಂಭಿಸಿದ್ದ.
ಅನುಮಾನಗೊಂಡ ಉದ್ಯಮಿ ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Nagaraj was cheating in the name of Diamond, Balakrishna, Rajesh was arrested by the Pulikeshinagar police. The gang was trying to pretend that it was a diamond worth crores. Businessmen were targeted and they were going to cheat. They used to do dokha believing that keeping diamond in the house is good. This gang was making advances by pretending to be a diamond, Thus he tried to cheat a businessman by luring him with a diamond.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm