ಬ್ರೇಕಿಂಗ್ ನ್ಯೂಸ್
            
                        06-12-22 04:09 pm Bangalore Correspondent ಕ್ರೈಂ
            ಬೆಂಗಳೂರು, ಡಿ.6 : ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು ಗುರಿಯಾಗಿಸಿ ನಕಲಿ ಡೈಮಂಡ್ ತೋರಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜ್, ಬಾಲಕೃಷ್ಣ, ರಾಜೇಶ್ ಎಂದು ಗುರುತಿಸಲಾಗಿದೆ. ನಕಲಿ ಡೈಮಂಡ್ ತೋರಿಸಿ ಅಡ್ವಾನ್ಸ್ ಹಣ ಕೊಡಬೇಕು ಎಂದು ಹೇಳಿ ಹಣ ಪಡೆದು ವಂಚಿಸುತ್ತಿದ್ದರು.

ಆರೋಪಿ ನಾಗರಾಜ್ ಫ್ರೇಜರ್ ಟೌನ್ ಬಳಿಯ ಉದ್ಯಮಿಯೊಬ್ಬರಿಗೆ ಪರಿಚಯವಾಗಿ ಪಿತ್ರಾರ್ಜಿತವಾಗಿ ಬಂದಿದ್ದ ಡೈಮಂಡ್ ನೆಕ್ಲೆಸ್ ಇದೆ. ಅದನ್ನು ಮಾರಾಟ ಮಾಡಲು ಮುಂದಾಗಿದ್ದೇನೆ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುತ್ತೇನೆ. ಮನೆಯಲ್ಲಿ ಡೈಮಂಡ್ ಇದ್ದರೆ ಒಳ್ಳೆಯದು ಎಂದು ಹೇಳಿದ್ದ. ಇದನ್ನು ನಂಬಿದ ಉದ್ಯಮಿ 10 ಸಾವಿರ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದರು. ಬಳಿಕ 92 ಕ್ಯಾರೆಟ್ ವಜ್ರದ ದೊಡ್ಡ ಹರಳಿದೆ. ಅದರ ಬೆಲೆ ಬರೋಬ್ಬರಿ 25 ಕೋಟಿ ಆಗುತ್ತದೆ, ಹಣ ಹೊಂದಿಸಿಕೊಂಡು ಬಂದರೆ ಆ ವಜ್ರದ ಹರಳು ನಿಮ್ಮದಾಗುತ್ತದೆ ಎಂದು ಹೇಳಿದ್ದರು. ಆರಂಭದಲ್ಲಿ ವಜ್ರದ ನೆಕ್ಲೆಸ್ ಅಂದವನು ಬಳಿಕ ವಜ್ರದ ದೊಡ್ದ ಹರಳು ಎಂದು ಹೇಳಲಾರಂಭಿಸಿದ್ದ.
ಅನುಮಾನಗೊಂಡ ಉದ್ಯಮಿ ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
            
            
            Nagaraj was cheating in the name of Diamond, Balakrishna, Rajesh was arrested by the Pulikeshinagar police. The gang was trying to pretend that it was a diamond worth crores. Businessmen were targeted and they were going to cheat. They used to do dokha believing that keeping diamond in the house is good. This gang was making advances by pretending to be a diamond, Thus he tried to cheat a businessman by luring him with a diamond.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm