ಬ್ರೇಕಿಂಗ್ ನ್ಯೂಸ್
06-12-22 04:09 pm Bangalore Correspondent ಕ್ರೈಂ
ಬೆಂಗಳೂರು, ಡಿ.6 : ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದಾಗುತ್ತದೆ ಎಂದು ಹೇಳಿ ಶ್ರೀಮಂತರನ್ನು ಗುರಿಯಾಗಿಸಿ ನಕಲಿ ಡೈಮಂಡ್ ತೋರಿಸಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬೆಂಗಳೂರಿನ ಪುಲಕೇಶಿ ನಗರದ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನಾಗರಾಜ್, ಬಾಲಕೃಷ್ಣ, ರಾಜೇಶ್ ಎಂದು ಗುರುತಿಸಲಾಗಿದೆ. ನಕಲಿ ಡೈಮಂಡ್ ತೋರಿಸಿ ಅಡ್ವಾನ್ಸ್ ಹಣ ಕೊಡಬೇಕು ಎಂದು ಹೇಳಿ ಹಣ ಪಡೆದು ವಂಚಿಸುತ್ತಿದ್ದರು.

ಆರೋಪಿ ನಾಗರಾಜ್ ಫ್ರೇಜರ್ ಟೌನ್ ಬಳಿಯ ಉದ್ಯಮಿಯೊಬ್ಬರಿಗೆ ಪರಿಚಯವಾಗಿ ಪಿತ್ರಾರ್ಜಿತವಾಗಿ ಬಂದಿದ್ದ ಡೈಮಂಡ್ ನೆಕ್ಲೆಸ್ ಇದೆ. ಅದನ್ನು ಮಾರಾಟ ಮಾಡಲು ಮುಂದಾಗಿದ್ದೇನೆ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುತ್ತೇನೆ. ಮನೆಯಲ್ಲಿ ಡೈಮಂಡ್ ಇದ್ದರೆ ಒಳ್ಳೆಯದು ಎಂದು ಹೇಳಿದ್ದ. ಇದನ್ನು ನಂಬಿದ ಉದ್ಯಮಿ 10 ಸಾವಿರ ರೂಪಾಯಿ ಅಡ್ವಾನ್ಸ್ ಕೊಟ್ಟಿದ್ದರು. ಬಳಿಕ 92 ಕ್ಯಾರೆಟ್ ವಜ್ರದ ದೊಡ್ಡ ಹರಳಿದೆ. ಅದರ ಬೆಲೆ ಬರೋಬ್ಬರಿ 25 ಕೋಟಿ ಆಗುತ್ತದೆ, ಹಣ ಹೊಂದಿಸಿಕೊಂಡು ಬಂದರೆ ಆ ವಜ್ರದ ಹರಳು ನಿಮ್ಮದಾಗುತ್ತದೆ ಎಂದು ಹೇಳಿದ್ದರು. ಆರಂಭದಲ್ಲಿ ವಜ್ರದ ನೆಕ್ಲೆಸ್ ಅಂದವನು ಬಳಿಕ ವಜ್ರದ ದೊಡ್ದ ಹರಳು ಎಂದು ಹೇಳಲಾರಂಭಿಸಿದ್ದ.
ಅನುಮಾನಗೊಂಡ ಉದ್ಯಮಿ ಪುಲಕೇಶಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Nagaraj was cheating in the name of Diamond, Balakrishna, Rajesh was arrested by the Pulikeshinagar police. The gang was trying to pretend that it was a diamond worth crores. Businessmen were targeted and they were going to cheat. They used to do dokha believing that keeping diamond in the house is good. This gang was making advances by pretending to be a diamond, Thus he tried to cheat a businessman by luring him with a diamond.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm