ಬ್ರೇಕಿಂಗ್ ನ್ಯೂಸ್
07-12-22 06:54 pm Mangalore Correspondent ಕ್ರೈಂ
ಮಂಗಳೂರು, ಡಿ.7: ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಆರೋಪಿ. ಮೂಲತಃ ಕಲಬುರಗಿ ನಿವಾಸಿ ಪವನ್ ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ.
ಸ್ಯಾನಿಂಗ್ ಕಾರಣಕ್ಕೆ ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ. ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ವೈದ್ಯರು ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Mangalore 21 year old Youth fixes Secret camera in scanning room of private hospital, records videos of nude, arrested in Surathkal. The arrested has been identified as Nursing student Pawan Kumar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm