ಬ್ರೇಕಿಂಗ್ ನ್ಯೂಸ್
            
                        07-12-22 06:54 pm Mangalore Correspondent ಕ್ರೈಂ
            ಮಂಗಳೂರು, ಡಿ.7: ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಪವನ್ ಕುಮಾರ್ ಆರೋಪಿ. ಮೂಲತಃ ಕಲಬುರಗಿ ನಿವಾಸಿ ಪವನ್ ಬಜಪೆಯಲ್ಲಿ ವಾಸವಾಗಿದ್ದ. ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್ ಒಳಗಾಗುವ ಮುನ್ನ ಬಟ್ಟೆ ಬದಲಾಯಿಸಬೇಕಾಗುತ್ತದೆ. ಪವನ್ ಮಹಿಳೆಯರು ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ.
ಸ್ಯಾನಿಂಗ್ ಕಾರಣಕ್ಕೆ ಬಂದಿದ್ದ ಯುವತಿಯೊಬ್ಬರು ಉಡುಪು ಬದಲಾಯಿಸುವ ಮೊದಲು ಕೊಠಡಿಯನ್ನು ಸೂಕ್ತವಾಗಿ ಪರಿಶೀಲಿಸಿದಾಗ ಮೂಲೆಯಲ್ಲಿ ರಹಸ್ಯ ಕ್ಯಾಮರಾ ಇರುವುದು ಪತ್ತೆಯಾಗಿದೆ. ಕೂಡಲೇ ಅವರು ಈ ವಿಷಯವನ್ನು ವೈದ್ಯರ ಗಮನಕ್ಕೆ ತಂದಿದ್ದಾರೆ. ತನಿಖೆ ನಡೆಸಿದಾಗ ಪವನ್ ಕುಮಾರ್ ಕ್ಯಾಮರಾ ಇಟ್ಟಿರುವುದು ಪತ್ತೆಯಾಗಿದೆ. ಸುರತ್ಕಲ್ ಠಾಣೆಗೆ ವೈದ್ಯರು ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. 
            
            
            Mangalore 21 year old Youth fixes Secret camera in scanning room of private hospital, records videos of nude, arrested in Surathkal. The arrested has been identified as Nursing student Pawan Kumar.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm