ಬ್ರೇಕಿಂಗ್ ನ್ಯೂಸ್
07-12-22 08:41 pm HK News Desk ಕ್ರೈಂ
ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm