ಬ್ರೇಕಿಂಗ್ ನ್ಯೂಸ್
07-12-22 08:41 pm HK News Desk ಕ್ರೈಂ
ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm