ಬ್ರೇಕಿಂಗ್ ನ್ಯೂಸ್
07-12-22 08:41 pm HK News Desk ಕ್ರೈಂ
ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am