ಬ್ರೇಕಿಂಗ್ ನ್ಯೂಸ್
            
                        07-12-22 08:41 pm HK News Desk ಕ್ರೈಂ
            ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
            
            
            Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm