ಬ್ರೇಕಿಂಗ್ ನ್ಯೂಸ್
07-12-22 08:41 pm HK News Desk ಕ್ರೈಂ
ಅಹಮದಾಬಾದ್, ಡಿ.7: ಗುಜರಾತ್ನ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ವಡೋದರದಲ್ಲಿ ವಶಪಡಿಸಿಕೊಂಡಿದೆ.
ವಡೋದರ ನಗರದ ಹೊರವಲಯದಲ್ಲಿ 478 ಕೋಟಿ ಮೌಲ್ಯದ ಮೆಫೆಡ್ರೋನ್ ಮತ್ತು ಅದರ ಉತ್ಪಾದನೆಗೆ ಬಳಸುವ ಕಚ್ಚಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ನವೆಂಬರ್ 29ರಂದು ವಡೋದರ ಜಿಲ್ಲೆಯ ಸಿಂದ್ರೋಟ್ ಹಳ್ಳಿಯ ಕಾರ್ಖಾನೆ ಮೇಲೆ ದಾಳಿ ನಡೆಸಿ ಮಾದಕ ವಸ್ತು ವಶಪಡಿಸಿಕೊಂಡ ಸಂದರ್ಭ ಬಂಧನಕ್ಕೊಳಗಾಗಿದ್ದ ಐವರು ಆರೋಪಿಗಳ ಪೈಕಿ ಒಬ್ಬ ಶೈಲೇಶ್ ಕಠಾರಿಯಾ ಮನೆಯಿಂದ ಬುಧವಾರ ಈ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.
ವೃತ್ತಿಯಲ್ಲಿ ಕೆಮಿಸ್ಟ್ ಆಗಿರುವ ಕಠಾರಿ ಮಾದಕ ವಸ್ತು ಮಾರಾಟಗಾರರು ಕೆಲಸಕ್ಕೆ ನೇಮಕ ಮಾಡಿಕೊಂಡಿದ್ದ. ತನಿಖೆ ವೇಳೆ, ಸಿಂದ್ರೋಟ್ ಕಾರ್ಖಾನೆಯಲ್ಲಿ ತಯಾರಿಸಲಾದ ದೊಡ್ಡ ಪ್ರಮಾಣದ ಎಂಡಿ ಡ್ರಗ್ಸ್ ತನ್ನ ಮನೆಯಲ್ಲಿ ಇರುವುದಾಗಿ ಕಠಾರಿಯಾ ಬಾಯಿಬಿಟ್ಟಿದ್ದಾನೆ.
ಬಳಿಕ ಆತನ ಮನೆಯಲ್ಲಿ ಶೋಧ ನಡೆಸಿದ ಎಟಿಎಸ್ ತಂಡ 121.40 ಕೋಟಿ ಮೌಲ್ಯದ 24.28 ಕೆ.ಜಿಯಷ್ಟು ನಿಷೇಧಿತ ಮಾದಕ ದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.
Ahmedabad, Dec 7 (PTI) The Gujarat Anti-Terrorist Squad (ATS) has recovered 24.28 kg of mephedrone or MD drug worth Rs 121.40 crore from the residence of a chemist in Vadodara city, officials said on Wednesday.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm