ಬ್ರೇಕಿಂಗ್ ನ್ಯೂಸ್
08-12-22 01:30 pm Mangalore Correspondent ಕ್ರೈಂ
ಉಳ್ಳಾಲ, ಡಿ.8: ಹಣ ನೀಡುವ ಸೋಗಲ್ಲಿ ಅನ್ಯಮತೀಯ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಉಳ್ಳಾಲದ ಅಬ್ಬಂಜರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದಿದ್ದು ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ ಹುಡುಗರು ಕಾಮುಕನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಡ್ಯಾರ್ ಪದವು ನಿವಾಸಿ ಮುನೀರ್ (27)ಬಂಧಿತ ಆರೋಪಿ. ಮುನೀರ್ ಮತ್ತು ಉಳ್ಳಾಲ ಬೈಲ್ ನಿವಾಸಿ ಸಂತ್ರಸ್ತ ವಿವಾಹಿತ ಮಹಿಳೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಉದ್ಯೋಗಿಗಳು. ಇವರಿಬ್ಬರು ಪರಸ್ಪರ ಪರಿಚಯಸ್ಥರು.

ಬುಧವಾರ ರಾತ್ರಿ ಮುನೀರ್ ಅಬ್ಬಂಜರದ ನಿರ್ಜನ ಪ್ರದೇಶದಲ್ಲಿ ಮಹಿಳೆಯನ್ನು ಭೇಟಿಯಾಗಿದ್ದ. ಹಣ ಹಿಂದಿರುಗಿಸುವ ಸೋಗಿನಲ್ಲಿ ಮುನೀರ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂದರ್ಭ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಆರೋಪಿ ಮುನೀರ್ ಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಂತ್ರಸ್ತೆ ಮಹಿಳೆಗೆ ವಿವಾಹ ಆಗಿದ್ದು, ಒಂದು ಮಗು ಇದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Married woman sexually harassed by Muslim youth in Ullal, thrashed by Bajarang dal members. The accused is from Adyarpadavu and has been identified as Muneer. He has been arrested by Ullal police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm