ಬ್ರೇಕಿಂಗ್ ನ್ಯೂಸ್
08-12-22 01:30 pm Mangalore Correspondent ಕ್ರೈಂ
ಉಳ್ಳಾಲ, ಡಿ.8: ಹಣ ನೀಡುವ ಸೋಗಲ್ಲಿ ಅನ್ಯಮತೀಯ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಉಳ್ಳಾಲದ ಅಬ್ಬಂಜರ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದಿದ್ದು ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ ಹುಡುಗರು ಕಾಮುಕನಿಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಡ್ಯಾರ್ ಪದವು ನಿವಾಸಿ ಮುನೀರ್ (27)ಬಂಧಿತ ಆರೋಪಿ. ಮುನೀರ್ ಮತ್ತು ಉಳ್ಳಾಲ ಬೈಲ್ ನಿವಾಸಿ ಸಂತ್ರಸ್ತ ವಿವಾಹಿತ ಮಹಿಳೆ ತೊಕ್ಕೊಟ್ಟಿನ ಸಾಗರ್ ಕಲೆಕ್ಷನ್ ಬಟ್ಟೆ ಮಳಿಗೆಯಲ್ಲಿ ಉದ್ಯೋಗಿಗಳು. ಇವರಿಬ್ಬರು ಪರಸ್ಪರ ಪರಿಚಯಸ್ಥರು.
ಬುಧವಾರ ರಾತ್ರಿ ಮುನೀರ್ ಅಬ್ಬಂಜರದ ನಿರ್ಜನ ಪ್ರದೇಶದಲ್ಲಿ ಮಹಿಳೆಯನ್ನು ಭೇಟಿಯಾಗಿದ್ದ. ಹಣ ಹಿಂದಿರುಗಿಸುವ ಸೋಗಿನಲ್ಲಿ ಮುನೀರ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂದರ್ಭ ಸ್ಥಳೀಯ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಆರೋಪಿ ಮುನೀರ್ ಗೆ ಧರ್ಮದೇಟು ನೀಡಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಂತ್ರಸ್ತೆ ಮಹಿಳೆಗೆ ವಿವಾಹ ಆಗಿದ್ದು, ಒಂದು ಮಗು ಇದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Married woman sexually harassed by Muslim youth in Ullal, thrashed by Bajarang dal members. The accused is from Adyarpadavu and has been identified as Muneer. He has been arrested by Ullal police.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm