ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm