ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm