ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm