ಬ್ರೇಕಿಂಗ್ ನ್ಯೂಸ್
15-10-20 11:22 am Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ .15 : ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ತೀವ್ರ ಬಡತನ ಎದುರಿಸುತ್ತಿದ್ದ ಬಡ ಮಹಿಳೆ, ಮಗಳ ದುಃಖದ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿ, ತನ್ನ 6 ವರ್ಷದ ಮಗಳನ್ನೇ ಕೊಲೆ ಮಾಡಿದ್ದಾಳೆ.
ಮಗಳನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ಬಂಧಿಸಲಾಗಿದೆ. ಮಗಳನ್ನು ಹೊರತು ಪಡಿಸಿ ಮಹಿಳೆಗೆ ಇನ್ನೂ ಇಬ್ಬರು ಮಕ್ಕಳಿದ್ದು, ಮಗಳ ಮುಂದಿನ ಜೀವನದ ಬಗ್ಗೆ ಚಿಂತಿಸಿ ಈ ಕೃತ್ಯ ಎಸಗಿದ್ದಾಳೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಮುಂದೆ ಕುಟುಂಬದಿಂದ ಅವಳ ವಿವಾಹವನ್ನು ಹೇಗೆ ಮಾಡುವುದು ಎಂದು ಯೋಚಿಸಿ ಕೊಲೆ ಮಾಡಿದ್ದಾಳೆ.
ಮಹಿಳೆಯನ್ನು ಉಷಾ ದೇವಿ ಎಂದು ಗುರುತಿಸಲಾಗಿದೆ. ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಬಡತನವನ್ನು ಹೋಗಲಾಡಿಸಲು ಹೆಣಗಾಡುತ್ತಿದೆ. ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಪತಿಗೆ ಅಪಘಾತವಾದ ಬಳಿಕ ಕೆಲಸ ಕಳೆದುಕೊಂಡಿದ್ದಾರೆ. ಬಳಿಕ 5 ಜನರ ಕುಟುಂಬವನ್ನು ಸಾಕುವ ಜವಾಬ್ದಾರಿ ಉಷಾ ದೇವಿ ಮೇಲೆ ಬಿದ್ದಿದೆ. ಅಲ್ಲದೆ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತುಂಬಾ ಶ್ರಮವಹಿಸಿ ಕೆಲಸ ಮಾಡಿದರೂ ಉಷಾ ದೇವಿ ಇಡೀ ಕುಟುಂಬಕ್ಕೆ ಆಹಾರ ವ್ಯವಸ್ಥೆ ಮಾಡುವುದು ತುಂಬಾ ಕಷ್ಟಕರವಾಗಿದೆ. ಹೀಗಾಗಿ ಮಹಿಳೆ ತನ್ನ ಮಗಳನ್ನೇ ಕೊಲೆ ಮಾಡಿದ್ದಾಳೆ.
A destitute woman in Uttar Pradesh, striving with deep financial problem, decided to end the life of her 6-year-old daughter to put an end to the suffering. She killed her daughter and now has been arrested for the murder.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm